Webdunia - Bharat's app for daily news and videos

Install App

ಉತ್ತರಾಖಂಡ ಹಿಮ ಸ್ಪೋಟ: ಸಾವಿನ ಸಂಖ್ಯೆ 100 ಕ್ಕೂ ಹೆಚ್ಚು ಸಾಧ್ಯತೆ

Webdunia
ಸೋಮವಾರ, 8 ಫೆಬ್ರವರಿ 2021 (09:14 IST)
ಚಮೋಲಿ: ಉತ್ತರಾಖಂಡದಲ್ಲಿ ನಿನ್ನೆ ಸಂಭವಿಸಿದ ಭಾರೀ ಹಿಮಸ್ಪೋಟದಲ್ಲಿ 100 ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವ ಸಾಧ‍್ಯತೆಯಿದೆ.

 

ರಕ್ಷಣಾ ಕಾರ್ಯ ಸಮರೋಪಾದಿಯಲ್ಲಿ ಸಾಗಿದ್ದು, 10 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸಾಕಷ್ಟು ಜನ ನಾಪತ್ತೆಯಾಗಿದ್ದಾರೆ. ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ಸೇರಿದಂತೆ ಗಡಿರಕ್ಷಣಾ ಪಡೆಗಳು, ವಾಯುಸೇನೆ ನಾಪತ್ತೆಯಾದವರ ಹುಡುಕಾಟದಲ್ಲಿ ತೊಡಗಿಸಿಕೊಂಡಿವೆ. ಮೃತರ ಕುಟುಂಬಕ್ಕೆ 2 ಲಕ್ಷ ರೂ. ಮತ್ತು ಗಾಯಗೊಂಡವರ ಕುಟುಂಬಕ್ಕೆ 50 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments