Webdunia - Bharat's app for daily news and videos

Install App

ಚಮೋಲಿ ಹಿಮಸ್ಪೋಟ: 26 ಮೃತದೇಹ ಪತ್ತೆ; 176 ಮಂದಿ ಇನ್ನೂ ನಾಪತ್ತೆ

Webdunia
ಮಂಗಳವಾರ, 9 ಫೆಬ್ರವರಿ 2021 (10:16 IST)
ಚಮೋಲಿ: ಭಾನುವಾರ ಸಂಭವಿಸಿದ ಭೀಕರ ಹಿಮಸ್ಪೋಟದಲ್ಲಿ ಕಣ್ಮರೆಯಾಗಿದ್ದ 26 ಮಂದಿಯ ಮೃತದೇಹವನ್ನು ರಕ್ಷಣಾ ತಂಡಗಳು ಹೊರತೆಗೆದಿವೆ. ಇನ್ನೂ 176 ಮಂದಿ ನಾಪತ್ತೆಯಾಗಿದ್ದು, ಅವರಿಗಾಗಿ ಹುಡುಕಾಟ ನಡೆದಿದೆ.


ತಪೋವನ್ ಸುರಂಗದಲ್ಲಿ ಸಾಕಷ್ಟು ಜನ ಸಿಲುಕಿಕೊಂಡಿರುವ ಶಂಕೆಯಿದ್ದು, ಇಲ್ಲಿ ಜೆಸಿಬಿಗಳನ್ನು ಬಳಸಿ ಹೂಳೆತ್ತುವ ಕೆಲಸ ಮಾಡಲಾಗುತ್ತಿದೆ. ಹೀಗಾಗಿ ಸಾವು ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ‍್ಯತೆಯಿದೆ. ಇನ್ನು, ಉತ್ತರಾಂಖಡ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಹಿಮಸ್ಪೋಟಕ್ಕೊಳಗಾದ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments