Webdunia - Bharat's app for daily news and videos

Install App

ಸಿಎಂ ಪಟ್ಟ ಕಳೆದುಕೊಂಡ ಚಂದ್ರಬಾಬು ನಾಯ್ಡುಗೆ ವಿಮಾನ ನಿಲ್ದಾಣದಲ್ಲಿ ಸಿಗದ ರಾಜಾತಿಥ್ಯ

Webdunia
ಶನಿವಾರ, 15 ಜೂನ್ 2019 (10:20 IST)
ಹೈದರಾಬಾದ್: ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿದ್ದ ಚಂದ್ರಬಾಬು ನಾಯ್ಡು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತು ಅಧಿಕಾರ ಕಳೆದುಕೊಂಡ ಬೆನ್ನಲ್ಲೇ ವಿಮಾನ ನಿಲ್ದಾಣದಲ್ಲೂ ಅವರಿಗೆ ರಾಜಾತಿಥ್ಯ ಸಿಗದೇ ಅವಮಾನ ಅನುಭವಿಸಿದ್ದಾರೆ.


ಗುನ್ನಾವರಂ ವಿಮಾನ ನಿಲ್ದಾಣಕ್ಕೆ ಬಂದ ಚಂದ್ರಬಾಬು ನಾಯ್ಡುರನ್ನು ಭದ್ರತಾ ಅಧಿಕಾರಿಗಳು ತಡೆಹಿಡಿದು ಸಾಮಾನ್ಯರಂತೇ ತಪಾಸಣೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ, ಅವರಿಗೆ ವಿಮಾನ ನಿಲ್ದಾಣಕ್ಕೆ ವಿಐಪಿಗಳು ಬಳಸುವ ವಾಹನ ನೀಡಲು ನಿರಾಕರಿಸಿದ್ದಾರೆ. ಇದರಿಂದಾಗಿ ಚಂದ್ರಬಾಬು ನಾಯ್ಡು ಸಾಮಾನ್ಯರು ಬಳಸುವ ವಾಹನದಲ್ಲೇ ವಿಮಾನದತ್ತ ಸಾಗಬೇಕಾಯಿತು.

ಈ ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ತೆಲುಗು ದೇಶಂ ಪಕ್ಷ ಇದು ಬಿಜೆಪಿ ಮತ್ತು ಆಡಳಿತಾರೂಢ ವೈ ಎಸ್ ಆರ್ ಕಾಂಗ್ರೆಸ್ ನ ಷಡ್ಯಂತ್ರ. ವಿರೋಧ ಪಕ್ಷದ ನಾಯಕನಿಗೆ ಬೇಕೆಂದೇ ಅವಮಾನ ಮಾಡಲಾಗಿದೆ ಎಂದು ಆರೋಪಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments