Webdunia - Bharat's app for daily news and videos

Install App

ಸಿಎಂ ಪಟ್ಟ ಕಳೆದುಕೊಂಡ ಚಂದ್ರಬಾಬು ನಾಯ್ಡುಗೆ ವಿಮಾನ ನಿಲ್ದಾಣದಲ್ಲಿ ಸಿಗದ ರಾಜಾತಿಥ್ಯ

Webdunia
ಶನಿವಾರ, 15 ಜೂನ್ 2019 (10:20 IST)
ಹೈದರಾಬಾದ್: ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿದ್ದ ಚಂದ್ರಬಾಬು ನಾಯ್ಡು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತು ಅಧಿಕಾರ ಕಳೆದುಕೊಂಡ ಬೆನ್ನಲ್ಲೇ ವಿಮಾನ ನಿಲ್ದಾಣದಲ್ಲೂ ಅವರಿಗೆ ರಾಜಾತಿಥ್ಯ ಸಿಗದೇ ಅವಮಾನ ಅನುಭವಿಸಿದ್ದಾರೆ.


ಗುನ್ನಾವರಂ ವಿಮಾನ ನಿಲ್ದಾಣಕ್ಕೆ ಬಂದ ಚಂದ್ರಬಾಬು ನಾಯ್ಡುರನ್ನು ಭದ್ರತಾ ಅಧಿಕಾರಿಗಳು ತಡೆಹಿಡಿದು ಸಾಮಾನ್ಯರಂತೇ ತಪಾಸಣೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ, ಅವರಿಗೆ ವಿಮಾನ ನಿಲ್ದಾಣಕ್ಕೆ ವಿಐಪಿಗಳು ಬಳಸುವ ವಾಹನ ನೀಡಲು ನಿರಾಕರಿಸಿದ್ದಾರೆ. ಇದರಿಂದಾಗಿ ಚಂದ್ರಬಾಬು ನಾಯ್ಡು ಸಾಮಾನ್ಯರು ಬಳಸುವ ವಾಹನದಲ್ಲೇ ವಿಮಾನದತ್ತ ಸಾಗಬೇಕಾಯಿತು.

ಈ ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ತೆಲುಗು ದೇಶಂ ಪಕ್ಷ ಇದು ಬಿಜೆಪಿ ಮತ್ತು ಆಡಳಿತಾರೂಢ ವೈ ಎಸ್ ಆರ್ ಕಾಂಗ್ರೆಸ್ ನ ಷಡ್ಯಂತ್ರ. ವಿರೋಧ ಪಕ್ಷದ ನಾಯಕನಿಗೆ ಬೇಕೆಂದೇ ಅವಮಾನ ಮಾಡಲಾಗಿದೆ ಎಂದು ಆರೋಪಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments