Webdunia - Bharat's app for daily news and videos

Install App

ಚುನಾವಣೆಗೆ ಒಟ್ಟಿಗಿದ್ದೆವು, ಕೇಂದ್ರದಲ್ಲೂ ಎನ್ ಡಿಎ ಜೊತೆಗೇ ಇರ್ತೇವೆ: ಚಂದ್ರಬಾಬು ನಾಯ್ಡು

Krishnaveni K
ಬುಧವಾರ, 5 ಜೂನ್ 2024 (11:10 IST)
ಹೈದರಾಬಾದ್: ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಜೊತೆಗೇ ಎದುರಿಸಿದ್ದೆವು. ಇದೀಗ ಫಲಿತಾಂಶದ ಬಳಿಕವೂ ಎನ್ ಡಿಎ ಜೊತೆಗೇ ಇರುತ್ತೇವೆ ಎಂದು ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಇಂದು ದೆಹಲಿಗೆ ತೆರಳುವ ಮೊದಲು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು, ಎನ್ ಡಿಎ ಜೊತೆಗೇ ಇದ್ದು ಕೇಂದ್ರದಲ್ಲಿ ಸರ್ಕಾರ ರಚಿಸುವುದಾಗಿ ಹೇಳಿದ್ದಾರೆ. ಟಿಡಿಪಿ, ಜನಸೇನಾ, ಬಿಜೆಪಿ ಜೊತೆಯಾಗಿ ಸರ್ಕಾರ ರಚಿಸಲಿದೆ ಎಂದಿದ್ದಾರೆ.

ಇಂದು ಎನ್ ಡಿಎ ಸಭೆಯಲ್ಲಿ ನಾನು ಪವನ್ ಕಲ್ಯಾಣ್ ಭಾಗಿಯಾಗುತ್ತೇವೆ. ಚುನಾವಣೆಯಲ್ಲಿ ಮೂರೂ ಪಕ್ಷಗಳೂ ಒಟ್ಟಿಗೇ ಎದುರಿಸಿದ್ದೆವು. ಇದೀಗ ಕೇಂದ್ರದಲ್ಲಿ ಒಟ್ಟಿಗೇ ಸರ್ಕಾರ ರಚಿಸಲಿದ್ದೇವೆ. ದೆಹಲಿಯಲ್ಲಿ ನಡೆಯಲಿರುವ ಎನ್ ಡಿಎ ಸಭೆಯಲ್ಲಿ ನಾನು, ಪವನ್ ಕಲ್ಯಾಣ್ ಭಾಗಿಯಾಗಲಿದ್ದೇವೆ. ನಮ್ಮ ಮೈತ್ರಿಗೆ ಸಹಕಾರ ನೀಡಿದ ಮೋದಿ, ಅಮಿತ್ ಶಾಗೆ ಧನ್ಯವಾದಗಳು.  ಇದೊಂದು ಐತಿಹಾಸಿಕ ಗೆಲುವು. ಆಂಧ್ರಪ್ರದೇಶದಲ್ಲಿ ಮೈತ್ರಿಗೆ ಬುನಾದಿ ಹಾಕಿದ್ದೇ ಪವನ್ ಕಲ್ಯಾಣ್. ನಾವು ಎನ್ ಡಿಎ ಮೈತ್ರಿ ಕೂಟದ ಭಾಗ’ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಇಂದು ಪ್ರಧಾನಿ ಮೋದಿ ಕೊನೆಯ ಕ್ಯಾಬಿನೆಟ್ ಸಭೆ ನಡೆಸಲಿದ್ದು, ಅದಾದ ಬಳಿಕ ಎನ್ ಡಿಎ ಮಿತ್ರ ಪಕ್ಷಗಳ ಸಭೆ ನಡೆಯಲಿದೆ. ಈ ಸಭೆಯಲ್ಲಿ ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Ramalinga Reddy: ಬಿಜೆಪಿಯವರ ಮೇಲೆ ಯಾಕೆ ಐಟಿ, ಇಡಿ ದಾಳಿ ಆಗಲ್ಲ: ರಾಮಲಿಂಗಾ ರೆಡ್ಡಿ

ಸಿಎಂ ಸಿದ್ದರಾಮಯ್ಯ ಔಟ್ ಗೋಯಿಂಗ್ ವ್ಯಕ್ತಿ: ಅವರ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದ ಅಶೋಕ್‌

Pradeep Eshwar: ಚಕ್ರವರ್ತಿ ಸೂಲಿಬೆಲೆ ಎಲ್ಲ ನನ್ನ ಲೆವೆಲ್ ನಲ್ಲಿಲ್ಲ, ನನ್ನ ಲೆವೆಲ್ಲೇ ಬೇರೆ: ಪ್ರದೀಪ್ ಈಶ್ವರ್

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ
Show comments