Webdunia - Bharat's app for daily news and videos

Install App

ಚಂದ್ರಯಾನ 2: ವ್ಯಾಪ್ತಿ ಪ್ರದೇಶದಿಂದ ಹೊರ ಹೋದ ವಿಕ್ರಮ

Webdunia
ಶನಿವಾರ, 7 ಸೆಪ್ಟಂಬರ್ 2019 (09:48 IST)
ಬೆಂಗಳೂರು: ಭಾರತೀಯರು ಕುತೂಹಲದಿಂದ ಕಾಯುತ್ತಿದ್ದ ಚಂದ್ರಯಾನ 2 ಲ್ಯಾಂಡಿಂಗ್ ಕೊನೆಯ ಕ್ಷಣದಲ್ಲಿ ವಿಫಲವಾಗಿದೆ. ಇನ್ನೇನು ಚಂದ್ರನ ತಲುಪಲು 2.1 ಕಿ.ಮೀ. ದೂರವಿದೆ ಎನ್ನುವಾಗ ರೋವರ್ ವಿಕ್ರಮ ಸಂವಹನ ಕಡಿದುಕೊಂಡಿದೆ.


ಇದರಿಂದಾಗಿ ನಿನ್ನೆ ಇನ್ನೇನು ಚಂದ್ರನ ನೆಲಮುಟ್ಟಲಿರುವ ಕ್ಷಣಗಳನ್ನು ನೋಡಲು ಕಾಯುತ್ತಿದ್ದ ಕೋಟ್ಯಂತರ ಭಾರತೀಯರ ನಿರೀಕ್ಷೆ ನಿರಾಸೆಯಲ್ಲಿ ಕೊನೆಯಾಯಿತು. ಪ್ರಧಾನಿ ಮೋದಿ ಕೂಡಾ ಈ ಸಂಭ್ರಮದ ಕ್ಷಣಗಳನ್ನು ಕಣ‍್ತುಂಬಿಕೊಳ್ಳಲು ಬೆಂಗಳೂರಿನ ಇಸ್ರೋ ಕೇಂದ್ರದಲ್ಲಿ ಉಪಸ್ಥಿತರಿದ್ದರು.

ಚಂದ್ರನ ಮೇಲ್ಮೈಯಿಂದ 30 ಕಿ.ಮೀ. ಎತ್ತರದಿಂದ ಕೆಳಗಿಳಿಯಲು ಆರಂಭಿಸಿದ ವಿಕ್ರಮ ಆರಂಭದಲ್ಲಿ ಪ್ರತಿ ಸೆಕೆಂಟಿಗೆ 1640 ಮೀ. ವೇಗ ಹೊಂದಿತ್ತು. ಬಳಿಕ ವೇಗ ತಗ್ಗಿಸಿಕೊಳ್ಳುತ್ತಾ ಬಂತು. ಆದರೆ ಇನ್ನೇನು 2.1 ಕಿ.ಮೀ. ಎತ್ತರದಲ್ಲಿ ಇದೆ ಎನ್ನುವಾಗ ಸಂಪರ್ಕ ಕಡಿದುಕೊಂಡಿತು. ಇದರಿಂದಾಗಿ ಇಸ್ರೋದಲ್ಲಿ ಕಾತುರದಿಂದ ಕಾಯುತ್ತಿದ್ದ ವಿಜ್ಞಾನಿಗಳ ಮುಖ ಸಪ್ಪಗಾಗಿ ಹೋಯಿತು. ಇದೀಗ ಮರಳಿ ಸಿಗ್ನಲ್ ಕಂಡುಕೊಳ್ಳಲು ವಿಜ್ಞಾನಿಗಳು ಪ್ರಯತ್ನ ಮುಂದುವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments