Webdunia - Bharat's app for daily news and videos

Install App

ಎರಡೆಲೆ ಚಿಹ್ನೆ ಕೊಡಿಸುವುದಾಗಿ ವಂಚನೆ: ಸಚಿವ ಪರಮೇಶ್ವರ್ ಆಪ್ತ ವಿ.ಸಿ.ಪ್ರಕಾಶ್ ವಶಕ್ಕೆ

Webdunia
ಮಂಗಳವಾರ, 16 ಮೇ 2017 (17:04 IST)
ತಮಿಳುನಾಡಿನ ಎಐಎಡಿಎಂಕೆ ಪಕ್ಷಕ್ಕೆ ಎರಡೆಲೆ ಚಿಹ್ನೆ ಕೊಡಿಸುವುದಾಗಿ ಹಣ ಪಡೆದ ಆರೋಪದ ಮೇಲೆ ಗೃಹ ಸಚಿವ ಜಿ.ಪರಮೇಶ್ವರ್ ಆಪ್ತ ಆರೋಪಿ ವಿ.ಸಿ ಪ್ರಕಾಶ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
 
ಬೆಂಗಳೂರು ನಿವಾಸಿಯಾದ ವಿ.ಸಿ.ಪ್ರಕಾಶ್ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದು, ಎನ್‌ಆರ್‌ಐ ಫೋರಂ ಸಂಸ್ಥೆಯ ಉಪಾಧ್ಯಕ್ಷರಾಗಿದ್ದರು. ತಮಿಳುನಾಡಿನ ಎಐಎಡಿಎಂಕೆ ಪಕ್ಷಕ್ಕೆ ಎರಡೆಲೆ ಚಿಹ್ನೆ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಪ್ರಕಾಶ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿತ್ತು. 
 
ಇದೀಗ ದೆಹಲಿ ಕ್ರೈಂ ಬ್ರ್ಯಾಂಚ್ ಪೊಲೀಸರ ವಶದಲ್ಲಿರುವ ವಿ.ಸಿ ಪ್ರಕಾಶ್‌ನನ್ನು ಹಿರಿಯ ಪೊಲೀಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments