Webdunia - Bharat's app for daily news and videos

Install App

ಪ್ರೇಮಿಯೊಂದಿಗೆ ಪತಿಯನ್ನು ಕೊಂದ ಮಹಿಳೆಗೆ ಕೆಮಿಕಲ್ ತಂದಿತು ಆಪತ್ತು!

Webdunia
ಮಂಗಳವಾರ, 21 ಸೆಪ್ಟಂಬರ್ 2021 (14:06 IST)
ಪಾಟ್ನಾ, ಸೆ 21 : ಬಿಹಾರದಲ್ಲಿ ಮಹಿಳೆಯೊಬ್ಬಳು ತನ್ನ ಪ್ರೇಮಿಯೊಂದಿಗೆ ಸೇರಿ ತನ್ನ ಪತಿಯನ್ನು ಹತ್ಯೆಗೈದು ತುಂಡು ತುಂಡಾಗಿ ಕತ್ತರಿಸಿ ಕೆಮಿಕಲ್ ಬಳಸಿ ಪತಿಯ ದೇಹವನ್ನು ನಾಶ ಮಾಡಲು ಯತ್ನ ಮಾಡಿದ ಘಟನೆ ನಡೆದಿದ್ದು ಈ ಕೆಮಿಕಲ್ ಈ ಮಹಿಳೆಯನ್ನು ಸಿಕ್ಕಿ ಬೀಳುವಂತೆ ಮಾಡಿದೆ.

ಹೌದು ಮಹಿಳೆಯು ತನ್ನ ಪತಿಯ ಮೃತದೇಹವನ್ನು ಕರಗಿಸುವ ಸಲುವಾಗಿ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಅದರ ಮೇಲೆ ಕೆಮಿಕಲ್ ಅನ್ನು ಸುರಿದಿದ್ದು, ಈ ಕೆಮಿಕಲ್ ಸ್ಪೋಟವಾದ ಕಾರಣ ಮಹಿಳೆಯು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾಳೆ.
ಈ ಘಟನೆಯು ಬಿಹಾರದ ಮುಜಾಫುರ್ನ ಸಿಖಂದರ್ಪುರ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 30 ವರ್ಷ ಪ್ರಾಯದ ರಾಕೇಶ್ ಎಂಬಾತನನ್ನು ಪತ್ನಿ ರಾಧಾ ತನ್ನ ಪ್ರೇಮಿ ಸುಭಾಷ್, ರಾಧಾಳ ಸಹೋದರಿ ಕೃಷ್ಣ ಹಾಗೂ ಆಕೆಯ ಪತಿಯ ಜೊತೆ ಸೇರಿ ಹತ್ಯೆ ಮಾಡಿದ್ದಾಳೆ. ಹತ್ಯೆ ಮಾಡಿದ ಬಳಿಕ ಮೃತ ದೇಹವನ್ನು ನಾಶ ಮಾಡುವ ನಿಟ್ಟಿನಲ್ಲಿ ಈ ನಾಲ್ವರು ಖರ್ತನಾಕ್ ಪ್ಲ್ಯಾನ್ ಮಾಡಿದ್ದು, ಆ ಪ್ಲ್ಯಾನ್ ಈ ಆರೋಪಿಗಳಿಗೆ ಮುಳುವಾಗಿದೆ.
ಮೃತ ದೇಹವನ್ನು ನಾಶ ಮಾಡಲೆಂದು ಈ ಆರೋಪಿಗಳು ಪೈಕಿ ರಾಧಾಳ ಪ್ರೇಮಿ ಮೃತ ದೇಹವನ್ನು ತುಂಡು ತುಂಡಾಗಿ ಕತ್ತರಿಸಿದ್ದಾನೆ. ಬಳಿಕ ತಾವು ಬಾಡಿಗೆಗೆ ಇರುವ ಮನೆಯೊಳಗೆ ಶವದ ಮೇಲೆ ಕೆಮಿಕಲ್ ಅನ್ನು ಸುರಿದು ಶವವನ್ನು ಕರಗಿಸುವ ಪ್ರಯತ್ನವನ್ನು ಈ ಆರೋಪಿ ರಾಧಾ ಹಾಗೂ ಪ್ರಿಯಕರ ಸುಭಾಷ್ ಮಾಡಿದ್ದಾರೆ. ಆದರೆ ಈ ಕೆಮಿಕಲ್ ಬಳಸುವ ಪ್ಲ್ಯಾನ್ ಈ ಆರೋಪಿಗಳನ್ನು ಜೈಲಿಗಟ್ಟಿದೆ. ಕೆಮಿಕಲ್ ಹಾಕಿದ ಕಾರಣ ಸ್ಪೋಟ ಉಂಟಾಗಿದ್ದು, ಈ ಕಾರಣದಿಂದಾಗಿ ಸ್ಥಳೀಯ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಧರ್ಮಸ್ಥಳ ಮುಂದಿನ ತನಿಖೆ ಬಗ್ಗೆ ಸ್ಫೋಟಕ ವಿಚಾರ ಹಂಚಿಕೊಂಡ ಪರಮೇಶ್ವರ್‌

ಮಾಸ್ಕ್‌ಮ್ಯಾನ್ ಬಿಚ್ಚಿಟ್ಟ ಕಥೆಯನ್ನು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಪರಮೇಶ್ವರ್‌

ಧರ್ಮಸ್ಥಳದ ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆ: ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ
Show comments