Webdunia - Bharat's app for daily news and videos

Install App

ಚಿತ್ರಮಂದಿರದಲ್ಲಿ ರಾಷ್ಟ್ರಗೀತೆಗೆ ಅವಮಾನ: ವಿದ್ಯಾರ್ಥಿಗಳಿಗೆ ಥಳಿತ

Webdunia
ಸೋಮವಾರ, 12 ಡಿಸೆಂಬರ್ 2016 (17:17 IST)
ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನಕ್ಕೂ ಮುನ್ನ ರಾಷ್ಟ್ರಗೀತೆಯನ್ನು ಕಡ್ಡಾಯಗೊಳಿಸಿ ಸರ್ವೋಚ್ಚ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದ್ದು, ಈ ಸಂದರ್ಭದಲ್ಲಿ ವಿಕಲಚೇತನರನ್ನು ಹೊರತುಪಡಿಸಿ ಎಲ್ಲರೂ ಎದ್ದು ನಿಂತು ಗೌರವ ಸೂಚಿಸಬೇಕು ಎಂದು ಹೇಳಿದೆ. 

 
ಆದರೆ ಸುಪ್ರೀಂಕೋರ್ಟ್‌ನ ಈ ಆದೇಶವನ್ನು ಪಾಲಿಸದೆ, ರಾಷ್ಟ್ರಗೀತೆಗೆ ಅವಮಾನಗೈದ ಕಾಲೇಜು ವಿದ್ಯಾರ್ಥಿಗಳ ಗುಂಪೊಂದನ್ನು ಚಿತ್ರಮಂದಿರದ ಒಳಗೆ ಥಳಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. 
 
ರಾಷ್ಟ್ರಗೀತೆಗೆ ಅವಮಾನ ಮಾಡಿದರು ಎಂಬ ಆರೋಪದ ಮೇಲೆ ನಾಲ್ವರು ಯುವಕರು ಮತ್ತು ನಾಲ್ವರು ಯುವತಿಯರ ಮೇಲೆ 20 ಜನರಿದ್ದ ತಂಡ ದಾಳಿ ಮಾಡಿದೆ. ಇತ್ತೀಚಿಗೆ ಚೆನ್ನೈನ ಕಾಸಿ ಚಿತ್ರಮಂದಿರದಲ್ಲಿ  "Chennai 600028 II" ಚಿತ್ರವನ್ನು ವೀಕ್ಷಿಸುವಾಗ ಈ ಘಟನೆ ನಡೆದಿದೆ.
 
ದಾಳಿಕೋರರ ಮೇಲೆ ಮತ್ತು ದಾಳಿಗೊಳಗಾದವರ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದ್ದು ರಾಷ್ಟ್ರಗೀತೆಗೆ ಅಪಮಾನ ಮಾಡಿದುದಕ್ಕಾಗಿ 3 ವರ್ಷ ಜೈಲು ಶಿಕ್ಷೆಯಾಗುವ ಸಾಧ್ಯತೆಗಳಿವೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments