Webdunia - Bharat's app for daily news and videos

Install App

ಚಿತ್ರಮಂದಿರದಲ್ಲಿ ರಾಷ್ಟ್ರಗೀತೆಗೆ ಅವಮಾನ: ವಿದ್ಯಾರ್ಥಿಗಳಿಗೆ ಥಳಿತ

Webdunia
ಸೋಮವಾರ, 12 ಡಿಸೆಂಬರ್ 2016 (17:17 IST)
ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನಕ್ಕೂ ಮುನ್ನ ರಾಷ್ಟ್ರಗೀತೆಯನ್ನು ಕಡ್ಡಾಯಗೊಳಿಸಿ ಸರ್ವೋಚ್ಚ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದ್ದು, ಈ ಸಂದರ್ಭದಲ್ಲಿ ವಿಕಲಚೇತನರನ್ನು ಹೊರತುಪಡಿಸಿ ಎಲ್ಲರೂ ಎದ್ದು ನಿಂತು ಗೌರವ ಸೂಚಿಸಬೇಕು ಎಂದು ಹೇಳಿದೆ. 

 
ಆದರೆ ಸುಪ್ರೀಂಕೋರ್ಟ್‌ನ ಈ ಆದೇಶವನ್ನು ಪಾಲಿಸದೆ, ರಾಷ್ಟ್ರಗೀತೆಗೆ ಅವಮಾನಗೈದ ಕಾಲೇಜು ವಿದ್ಯಾರ್ಥಿಗಳ ಗುಂಪೊಂದನ್ನು ಚಿತ್ರಮಂದಿರದ ಒಳಗೆ ಥಳಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. 
 
ರಾಷ್ಟ್ರಗೀತೆಗೆ ಅವಮಾನ ಮಾಡಿದರು ಎಂಬ ಆರೋಪದ ಮೇಲೆ ನಾಲ್ವರು ಯುವಕರು ಮತ್ತು ನಾಲ್ವರು ಯುವತಿಯರ ಮೇಲೆ 20 ಜನರಿದ್ದ ತಂಡ ದಾಳಿ ಮಾಡಿದೆ. ಇತ್ತೀಚಿಗೆ ಚೆನ್ನೈನ ಕಾಸಿ ಚಿತ್ರಮಂದಿರದಲ್ಲಿ  "Chennai 600028 II" ಚಿತ್ರವನ್ನು ವೀಕ್ಷಿಸುವಾಗ ಈ ಘಟನೆ ನಡೆದಿದೆ.
 
ದಾಳಿಕೋರರ ಮೇಲೆ ಮತ್ತು ದಾಳಿಗೊಳಗಾದವರ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದ್ದು ರಾಷ್ಟ್ರಗೀತೆಗೆ ಅಪಮಾನ ಮಾಡಿದುದಕ್ಕಾಗಿ 3 ವರ್ಷ ಜೈಲು ಶಿಕ್ಷೆಯಾಗುವ ಸಾಧ್ಯತೆಗಳಿವೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments