Webdunia - Bharat's app for daily news and videos

Install App

ದಿಶಾ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ಎನ್ ಕೌಂಟರ್; ಕಣ್ಣೀರಿಟ್ಟ ಆರೋಪಿ ಚೆನ್ನಕೇಶವುಲು ಪತ್ನಿ

Webdunia
ಶುಕ್ರವಾರ, 6 ಡಿಸೆಂಬರ್ 2019 (11:49 IST)
ಹೈದರಾಬಾದ್ : ದಿಶಾ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಎನ್ ಕೌಂಟರ್ ಮಾಡಿದ ಹಿನ್ನಲೆಯಲ್ಲಿ ಆರೋಪಿ ಚೆನ್ನಕೇಶವುಲು ಪತ್ನಿ ಕಣ್ಣೀರಿಟ್ಟಿದ್ದಾರೆ.



ಈ ಬಗ್ಗೆ ಪ್ರತಿಕ್ರಿಯಿಸಿದ ಚೆನ್ನಕೇಶವುಲು ಪತ್ನಿ, ನನ್ನ ಪತಿ ಇಲ್ಲದೆ ನಾನು ಹೇಗೆ ಬದುಕಲಿ, ನಾನು ಸಾಯ್ತೇನೆ. ಚೆನ್ನಕೇಶವುಲು ಮದುವೆಯಾಗಿ ಒಂದು ವರ್ಷವೂ ಆಗಿಲ್ಲ. ವಿಚಾರಣೆ ಬಳಿಕ ವಾಪಾಸ್ ಕಳುಹಿಸುವುದಾಗಿ ಹೇಳಿದ್ದರು. ಹೀಗೆ ಹೇಳಿ ಪೊಲೀಸರು ನನ್ನ ಪತಿಯನ್ನು ಕರೆದೊಯ್ದಿದ್ದರು. ಆದರೆ ಈಗ ನನ್ನ ಪತಿ ಇಲ್ಲದೆ ನಾನು ಹೇಗೆ ಜೀವನ ಮಾಡಲಿ ಎಂದು ದುಃಖಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments