ಛತ್ತಿಸ್‌ಗಢ ಸಿಎಂ ಉಪಕಾರ್ಯದರ್ಶಿ ಅರೆಸ್ಟ್

Webdunia
ಶನಿವಾರ, 3 ಡಿಸೆಂಬರ್ 2022 (12:25 IST)
ರಾಯಪುರ : ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಛತ್ತಿಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಉಪ ಕಾರ್ಯದರ್ಶಿ ಸೌಮ್ಯಾ ಚೌರಾಸಿಯಾ ಅವರನ್ನ ಶುಕ್ತವಾರ ಜಾರಿ ನಿರ್ದೇಶನಾಲಯ ಬಂಧಿಸಿದೆ.
 
ಸೌಮ್ಯಾ ಅವರನ್ನು ಬಂಧಿಸಿದ ಬಳಿಕ ಆರೋಗ್ಯ ತಪಾಸಣೆಗೆ ಕರೆದೊಯ್ಯಲಾಯಿತು. ಕೇಂದ್ರ ಮೀಸಲು ಪೊಲೀಸ್ ಪಡೆ ಬೆಂಗಾವಲಿನಲ್ಲಿ ಅವರನ್ನು ಸ್ಥಳೀಯ ನ್ಯಾಯಾಲಯಕ್ಕೆ ಕರೆದೊಯ್ಯಲಾಯಿತು.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ನಲ್ಲಿ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ ಭಾರತ ಆಡಳಿತ ಸೇವೆಯ ಅಧಿಕಾರಿ ಸಮೀರ್ ವಿಷ್ಣೋಯ್ ಹಾಗೂ ಇತರ ಇಬ್ಬರನ್ನು ಬಂಧಿಸಿತ್ತು.

ಆದಾಯ ತೆರಿಗೆ ಇಲಾಖೆ ನೀಡಿದ್ದ ದೂರಿನ ಅನ್ವಯ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ಆರಂಭಿಸಿತ್ತು. ಛತ್ತಿಸ್ಗಢದಿಂದ ಸಾಗಾಣಿಕೆ ಮಾಡುವ ಪ್ರತಿ ಟನ್ ಕಲ್ಲಿದ್ದಲಿನ ಮೇಲೆ ಟನ್ಗೆ 25 ರೂ. ಅಕ್ರಮ ಚಂದಾ ಸಂಗ್ರಹಿಸಲಾಗುತ್ತಿದೆ ಎಂಬ ಆರೋಪ ಬಂದ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments