Webdunia - Bharat's app for daily news and videos

Install App

ಛತ್ತೀಸ್ಗಢ: ಸಚಿವನಿಂದಲೇ ವಿಧಾನಸಭೆಯಲ್ಲಿ ಸಭಾತ್ಯಾಗ!

Webdunia
ಬುಧವಾರ, 28 ಜುಲೈ 2021 (09:21 IST)
ರಾಯ್ಪುರ್(ಜು.28): ಛತ್ತೀಸ್ಗಢನ ಆರೋಗ್ಯ ಮಂತ್ರಿ ಟಿ.ಎಸ್.ಸಿಂಗ್ದೇವ್, ತಮ್ಮ ಮೇಲೆ ಕಾಂಗ್ರೆಸ್ನ ಎಂಎಲ್ಎ ಮಾಡಿರುವ ಆರೋಪಕ್ಕೆ ಸರ್ಕಾರ ಸರಿಯಾದ ಕ್ರಮ ತೆಗೆದುಕೊಳ್ಳಬೇಕು. ಅಲ್ಲಿಯವರೆಗೆ ಸದನದಲ್ಲಿ ಭಾಗವಹಿಸುವುದಿಲ್ಲ ಎಂದು ಸಭಾತ್ಯಾಗ ಮಾಡಿದ್ದಾರೆ.

* ಛತ್ತೀಸ್ಗಢನ ಆರೋಗ್ಯ ಮಂತ್ರಿ ಟಿ.ಎಸ್.ಸಿಂಗ್ದೇವ್
* ಸಚಿವನಿಂದಲೇ ವಿಧಾನಸಭೆಯಲ್ಲಿ ಸಭಾತ್ಯಾಗ
* ಕಾಂಗ್ರೆಸ್ ಶಾಸಕರಿಂದ ಯಾವುದೇ ದೂರು ಬಂದಿಲ್ಲವಾದ್ದರಿಂದ ತನಿಖೆ ನಡೆಸಲು ಸಾಧ್ಯವಿಲ್ಲ ಎಂದ ಸ್ಪೀಕರ್
ಆಡಳಿತ ಪಕ್ಷದ ಶಾಸಕ ಬೃಹಸ್ಪತಿ ಸಿಂಗ್, ಮಾಜಿ ಮುಖ್ಯಮಂತ್ರಿಯನ್ನು ಹೊಗಳಿದ್ದಕ್ಕೆ ಮೇಲೆ ಸಿಂಗ್ದೇವ್ ಅವರ ಆಜ್ಞೆಯಂತೆ ಅವರ ಬೆಂಬಲಿಗರು ದಾಳಿ ಮಾಡಿದ್ದರು ಎಂದು ಆರೋಪ ಮಾಡಿದ್ದರು. ಸದನದ ಮೊದಲ ದಿನವಾದ ಸೋಮವಾರದ ಅಧಿವೇಶನದಲ್ಲಿ ಬಿಜಿಪಿ ಶಾಸಕರು, ಈ ಆರೋಪವು ಬಹಳ ಗಂಭೀರವಾದುದು. ಸದನ ಈ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದರು. ಮಂಗಳವಾರವೂ ಬಿಜೆಪಿ ಶಾಸಕರ ಈ ಆಗ್ರಹ ಮುಂದುವರೆಯಿತು.
ಕಾಂಗ್ರೆಸ್ ಶಾಸಕರಿಂದ ಯಾವುದೇ ದೂರು ಬಂದಿಲ್ಲವಾದ್ದರಿಂದ ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ಸ್ಪೀಕರ್ ಹೇಳಿದರು. ಈ ಮಧ್ಯೆ ಎದ್ದು ನಿಂತ ಸಿಂಗ್ದೇವ್, ಈ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳು ಸಭೆಯನ್ನು ಕೂಡ ಕರೆದಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ ಲಿಖಿತ ಉತ್ತರ ನೀಡುವವರೆಗೂ ಸದನದಲ್ಲಿ ಭಾಗವಹಿಸುವುದಿಲ್ಲ ಎಂದು ಹೊರ ನಡೆದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಲ್ಲ, ಕೊನೆ ಕ್ಷಣದಲ್ಲಿ ಟ್ವಿಸ್ಟ್

Karnataka Weather: ರಾಜ್ಯದ ಈ ಭಾಗಗಳಿಗೆ ಇಂದು ಭಾರೀ ಮಳೆ ಮುನ್ಸೂಚನೆ

ಹಾರಲು ಪರ್ಮಿಷನ್ ಬೇಕಾಗಿಲ್ಲ ಎಂದ ಶಶಿ ತರೂರ್: ಮುಂದಿನ ಸಲ ಬಿಜೆಪಿ ಪಕ್ಕಾ ಎಂದ ನೆಟ್ಟಿಗರು

ವಾಲ್ಮೀಕಿ ಹಗರಣ ಎಷ್ಟು ಕೋಟಿ, ವಂಚನೆಯಾಗಿದ್ದು ಹೇಗೆ ಎಂದ ಬಿಜೆಪಿ ನಾಯಕ ಬಂಗಾರು ಹನುಮಂತು

ವನ್ಯಜೀವಿ, ಮಾನವ ಸಂಘರ್ಷವನ್ನು ಪರಿಗಣಿಸದಿರುವುದೇ ಹುಲಿಗಳ ಸಾವಿಗೆ ಕಾರಣ: ಸುನೀಲ್ ಕುಮಾರ್‌ ವಿಷಾದ

ಮುಂದಿನ ಸುದ್ದಿ
Show comments