Webdunia - Bharat's app for daily news and videos

Install App

ರಾಹುಲ್ ಹೇಳಿಕೆಗೆ ಲೇವಡಿ ಮಾಡಿದ ಮೋದಿ ವಿರುದ್ಧ ಚಿದಂಬರಂ ವಾಗ್ದಾಳಿ

Webdunia
ಶನಿವಾರ, 24 ಡಿಸೆಂಬರ್ 2016 (12:15 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಲೇವಡಿ ಮಾಡಿರುವುದಕ್ಕೆ ತಿರುಗೇಟು ನೀಡಿದ ಅವರು, ರಾಹುಲ್ ಕೂಡಾ ಲೇವಡಿ ಮಾಡಬಹುದಿತ್ತು. ಆದರೆ, ಅವರು ಹಾಗೇ ಮಾಡುವುದಿಲ್ಲ. ಮೊದಲು ಮೋದಿ ಲೇವಡಿ ಮಾಡುವುದು ಬಿಟ್ಟು ಅವರ ಪ್ರಶ್ನೆಗಳಿಗೆ ಉತ್ತರಿಸಲಿ ಎಂದು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಹೇಳಿದ್ದಾರೆ.
 
ನನ್ನನ್ನು ಲೇವಡಿ ಮಾಡಿ. ಆದರೆ ನನ್ನ ಪ್ರಶ್ನೆಗಳಿಗೆ ಉತ್ತರಿಸಿ ಎಂದು ರಾಹುಲ್, ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ. ರಾಹುಲ್ ಪ್ರಶ್ನೆಗಳಿಗೆ ಉತ್ತರಿಸುವುದು ಮೋದಿ ಕರ್ತವ್ಯವಾಗಿದೆ. ನೋಟ್‌ಬ್ಯಾನ್‌ ವಿಫಲ ಕಾರ್ಯಕ್ರಮದಿಂದಾಗಿ ಗಾಬರಿಗೊಂಡಿರುವ ಮೋದಿ, ಹಾಸ್ಯಾಸ್ಪದ ನಟನೆಯಲ್ಲಿ ತೊಡಗಿದ್ದಾರೆ ಎಂದು ಕಿಡಿಕಾರಿದ್ದಾರೆ.
 
ನಮಗೂ ಯಾರನ್ನು ಹೇಗೆ ಲೇವಡಿ ಮಾಡಬೇಕು ಎನ್ನುವುದು ನಮಗೂ ಗೊತ್ತಿದೆ. ನಾನು ಪ್ರಧಾನಿ ಮೋದಿಯಂತೆ ಮಾತನಾಡಬಲ್ಲೆ. ಅವರನ್ನು ಲೇವಡಿ ಮಾಡಬಲ್ಲೆ. ಆದರೆ, ಅವರು ದೇಶದ ಪ್ರಧಾನಿಯಾಗಿದ್ದರಿಂದ ನಾವು ಹಾಗೇ ಮಾಡುವುದಿಲ್ಲ ಎಂದಿದ್ದಾರೆ.  
 
ಮೋದಿ ಸರಕಾರ ನೋಟು ನಿಷೇಧ ಹೇರುವ ಮೂಲಕ ದೇಶದ ಜನತೆಯನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಬಡವರು , ರೈತರು ಯಾವ ತಪ್ಪು ಮಾಡಿದ್ದಕ್ಕಾಗಿ ಸಂಕಷ್ಟ ಅನುಭವಿಸಬೇಕು? ಯಾವ ಕಾರಣಕ್ಕಾಗಿ ಎನ್ನುವುದನ್ನು ಮೋದಿಯವರಿಗೆ ಕೇಳಲು ಬಯಸುತ್ತೇವೆ ಎಂದು ಮಾಜಿ ಹಣಕಾಸು ಖಾತೆ ಸಚಿವ ಪಿ.ಚಿದಂಬರಂ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

ಮುಂದಿನ ಸುದ್ದಿ
Show comments