Webdunia - Bharat's app for daily news and videos

Install App

ಹೋಮ್ ವರ್ಕ್ ಮಾಡು ಎಂದಿದ್ದಕ್ಕೆ ಆತ್ಮಹತ್ಯೆ

Webdunia
ಶನಿವಾರ, 27 ಫೆಬ್ರವರಿ 2016 (12:22 IST)
ಸಾವು ಎಂದರೆ ಏನು ಎಂದು ತಿಳಿಯದ ವಯಸ್ಸಲ್ಲಿ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಘಟನೆಗಳು ಇತ್ತೀಚಿಗೆ ಹೆಚ್ಚೆಚ್ಚು ಕೇಳಿ ಬರುತ್ತಿವೆ. ಇಂತಹದೇ ಘಟನೆಯೊಂದು ನಗರದಲ್ಲಿ ನಡೆದಿದೆ. ಹೋಮ್ ವರ್ಕ್ ಮಾಡಿಲ್ಲವೆಂದು ಪೋಷಕರು ಗದರಿಸಿದ್ದಕ್ಕೆ 12 ವರ್ಷದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಚಂದ್ರಾ ಲೇ ಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ಮೃತ ಬಾಲಕ ಸತೀಶ್‌ನಿಗೆ ಪೋಷಕರು ಹೋಮ್ ವರ್ಕ್ ಮಾಡು ಎಂದು ಬೈದಿದ್ದರು. ಇದರಿಂದ ನೊಂದ ಬಾಲಕ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.  
 
ಮಗನ ಸಾವಿನ ನಡುವೆಯೂ ಉದಾತ್ತತೆ ಮೆರೆದಿರುವ ಪೋಷಕರು ಆತನ ಕಣ್ಣುಗಳನ್ನು ಲಯನ್ಸ್ ಆಸ್ಪತ್ರೆಗೆ ದಾನ ಮಾಡಿದ್ದಾರೆ. 
 
ಚಂದ್ರಾ ಲೇ ಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments