ಮಗುವಿನ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಪಾಪಿಗಳು !

Webdunia
ಶನಿವಾರ, 23 ಏಪ್ರಿಲ್ 2022 (11:01 IST)
ಇತ್ತೀಚೆಗೆ ತನ್ನ ನಾದಿನಿಯ ಎರಡೂವರೆ ವರ್ಷದ ಹೆಣ್ಣು ಮಗುವನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿ ಜೈಲು ಸೇರಿದ್ದ ವಿಚಾರಣಾಧೀನ ಕೈದಿಯೊಬ್ಬ,

ಶನಿವಾರ ಪಶ್ಚಾತ್ತಾಪದಿಂದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಸಮೀಪದ ನಿವಾಸಿ ದೀಪು(31) ಮೃತನಾಗಿದ್ದು,

ಜೈಲಿನ ಕ್ವಾರಂಟೈನ್ ಕೇಂದ್ರದ ಸ್ನಾನಗೃಹದಲ್ಲಿ ಬೆಳಗ್ಗೆ 5.20ರ ಸುಮಾರಿಗೆ ಬೆಡ್ ಶಿಟ್ನಿಂದ ವಿಚಾರಣಾಧೀನ ಕೈದಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆಗ ಆತನನ್ನು ರಕ್ಷಿಸಿದ ಜೈಲು ಸಿಬ್ಬಂದಿ,

ಜೈಲಿನ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆ ಸಲುವಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವಿಚಾರಣಾಧೀನ ಕೈದಿ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ದೇಣಿಗೆ ಕಳವು, ಪ್ರಧಾನಿ ಕ್ರಮ ಕೈಗೊಳ್ಳುತ್ತಾರೆಂಬ ನಂಬಿಕೆ ಜನರಿಗಿಲ್ಲ: ಕೇಜ್ರಿವಾಲ್

ಎಸ್‌ಐಆರ್ ಸರ್ವೆ ದಾಖಲೆಗಳನ್ನು ಹುಡುಕುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಸಾವು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಭಾರತದ ಮೊದಲ ಬುಲೆಟ್ ರೈಲು ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ಅಶ್ವಿನಿ ವೈಷ್ಣವ್

ಮುಂಗಾರು ವೈಪರೀತ್ಯ, ನಿಖಿಲ್ ಕುಮಾರಸ್ವಾಮಿ ನಾಳೆಯಿಂದ ಬರಪೀಡಿತ ಪ್ರದೇಶಕ್ಕೆ ಭೇಟಿ

ಮುಂದಿನ ಸುದ್ದಿ
Show comments