Webdunia - Bharat's app for daily news and videos

Install App

ಚೀನಾ-ಭಾರತದ ಸಂಬಂಧ ಹದಗೆಡುತ್ತಿದೆ : ಜೈಶಂಕರ್

Webdunia
ಭಾನುವಾರ, 20 ಫೆಬ್ರವರಿ 2022 (11:44 IST)
ನವದೆಹಲಿ : ಬೀಜಿಂಗ್ ಗಡಿ ಒಪ್ಪಂದ ಉಲ್ಲಂಘಿಸಿದ ಬಳಿಕ ಚೀನಾದೊಂದಿಗಿನ ಭಾರತದ ಸಂಬಂಧ ಹದಗೆಡುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ತಿಳಿಸಿದ್ದಾರೆ.

ಮ್ಯೂನಿಚ್ ಸೆಕ್ಯೂರಿಟಿ ಕಾನ್ಫರೆನ್ಸ್ (ಎಂಎಸ್ಸಿ) 2022 ಪ್ಯಾನಲ್ ಚರ್ಚೆಯಲ್ಲಿ ಮಾತನಾಡಿದ ಜೈಶಂಕರ್, ಕಳೆದ 45 ವರ್ಷಗಳಿಂದ ಚೀನಾ-ಭಾರತದ ಗಡಿಯಲ್ಲಿ ಶಾಂತಿ ಇತ್ತು.

1975ರಿಂದ ಗಡಿಯಲ್ಲಿ ಯಾವುದೇ ಮಿಲಿಟರಿ ಸಾವು-ನೋವುಗಳು ಸಂಭವಿಸುತ್ತಿರಲಿಲ್ಲ. ಆದರೆ ಇದೀಗ ಚೀನಾದಿಂದ ಭಾರತಕ್ಕೆ ಸಮಸ್ಯೆಯಾಗುತ್ತಿದೆ ಎಂದು ಹೇಳಿದ್ದಾರೆ.

ಗಡಿ ಎಂಬುವುದು ಇರುವುದೇ ಮಿಲಿಟರಿ ಪಡೆ ಅಥವಾ ವಿದೇಶಿಗರ ಅಕ್ರಮ ಪ್ರವೇಶವನ್ನು ನಿಯಂತ್ರಿಸಲು. ಆದರೆ ಈ ಒಪ್ಪಂದವನ್ನು ಚೀನಾ ಉಲ್ಲಂಘಿಸಿದೆ. ಇದೀಗ ಚೀನಾದೊಂದಿಗಿನ ಸಂಬಂಧ ಬಹಳ ಕಷ್ಟಕರ ಹಂತ ತಲುಪಿದೆ ಎಂದು ತಿಳಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments