Webdunia - Bharat's app for daily news and videos

Install App

ಸಂಬಂಧಗಳು ಹಾಳಾಗಲು ಚೀನಾ ಕಾರಣ : ಜೈಶಂಕರ್

Webdunia
ಶನಿವಾರ, 1 ಜುಲೈ 2023 (14:25 IST)
ಕೋಲ್ಕತ್ತಾ: ದ್ವಿಪಕ್ಷೀಯ ಸಂಬಂಧಗಳು ಹಾಳಾಗಲು ಚೀನಾ ಕಾರಣವೇ ಹೊರತು ಭಾರತವಲ್ಲ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.

ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಚಪ್ಪಾಳೆ ತಟ್ಟಲು ಎರಡು ಕೈಗಳು ಬೇಕಾಗುತ್ತವೆ. ಸಂಬಂಧ ಉಳಿಯಬೇಕಾದರೆ ಭಾರತದ ಒಂದು ಕೈ ಜೊತೆ ಚೀನಾ ಕೂಡ ನಂಬಿಕೆ ಇಡಬೇಕು. ಆಗ ಮಾತ್ರ ದ್ವಿಪಕ್ಷೀಯ ಸಂಬಂಧ ಸರಿಯಾದ ಮಾರ್ಗದಲ್ಲಿರುತ್ತದೆ ಎಂದಿದ್ದಾರೆ.

ಎರಡೂ ದೇಶಗಳ ಸಂಬಂಧ ದೊಡ್ಡ ಶಕ್ತಿಯಾಗಿ ಹೊರಹೊಮ್ಮುವಾಗ ಸ್ಥಿರತೆಯನ್ನು ಬಯಸುತ್ತದೆ. ಆ ಸ್ಥಿರತೆಯನ್ನು ಕಾಯ್ದುಕೊಳ್ಳದ ಹಿನ್ನಲೆ ಭಾರತ ಮತ್ತು ಚೀನಾ ಸಂಬಂಧ ಹಳಸಲು ಕಾರಣವಾಗಿದೆ. ಎರಡು ದೇಶಗಳ ಸಂಬಂಧಗಳು ಪರಸ್ಪರ ತಿಳುವಳಿಕೆಯನ್ನು ಹೊಂದಿರಬೇಕು ಎಂಬುದನ್ನು ಚೀನಾ ಅರ್ಥಮಾಡಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments