Webdunia - Bharat's app for daily news and videos

Install App

ಭಾರತದ ಗಡಿಯೊಳಕ್ಕೆ ನುಗ್ಗಿದ ಚೀನೀ ಸೈನಿಕರು

Webdunia
ಮಂಗಳವಾರ, 27 ಜೂನ್ 2017 (08:40 IST)
ಸಿಕ್ಕಿಂ: ಒಂದೆಡೆ ಪಾಕಿಸ್ತಾನ, ಇನ್ನೊಂದೆಡೆ ಚೀನಾ ಇನ್ನಿಲ್ಲದಂತೆ ಭಾರತದ ಮೇಲೆ ದಾಳಿ ನಡೆಸಲು ಹೊಂಚು ಹಾಕಿ ಕುಳಿತಿದೆ. ಚೀನೀ ಪಡೆ ಸಿಕ್ಕಿಂ ಗಡಿ ಮೂಲಕ ಭಾರತದ ಗಡಿಯೊಳಕ್ಕೆ ನುಗ್ಗುವ ಪ್ರಯತ್ನ ನಡೆಸಿದ್ದು, ಭಾರತೀಯ ಸೈನಿಕರ ಬಂಕರ್ ಹೊಡೆದುರುಳಿಸಿದೆ ಎಂದು ವರದಿಯಾಗಿದೆ.

 
ಕಳೆದ ಒಂದು ವಾರದ ಅವಧಿಯಲ್ಲಿ ಚೀನಾ ಪಡೆಗಳು ಎರಡು ಬಂಕರ್ ಹೊಡೆದುರುಳಿಸಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನಲೆಯಲ್ಲಿ ಇಂದು ಭಾರತದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸಿಕ್ಕಿಂ ಗಡಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.

ಆದರೆ ಅತ್ತ ಚೀನಾ ಭಾರತವೇ ಗಡಿ ಉಲ್ಲಂಘಿಸಿ ತಮ್ಮ ಜನರು ನಿರ್ಮಿಸುತ್ತಿದ್ದ ರಸ್ತೆಗೆ ತಡೆ ನೀಡಲು ಪ್ರಯತ್ನ ನಡೆಸಿತ್ತು. ಇದಕ್ಕೆ ತಮ್ಮ ಪಡೆ ಉತ್ತರಿಸಿದೆಯಷ್ಟೇ ಎಂದು ಹೇಳಿಕೊಂಡಿದೆ. ಗಡಿ ದಾಟಲು ಯತ್ನಿಸುತ್ತಿದ್ದ ಚೀನಾ ಸೈನಿಕರನ್ನು ತಡೆಯುವ ನಿಟ್ಟಿನಲ್ಲಿ ಉಭಯ ಸೈನಿಕರ ನಡುವೆ ತಳ್ಳಾಟ, ನೂಕಾಟ ನಡೆದಿದೆ. ಆದರೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಮುನ್ನಚ್ಚರಿಕೆ ಕ್ರಮ ಕೈಗೊಳ್ಳದಿದ್ದರೆ ಭಾರತಕ್ಕೆ ಅಪಾಯ ತಪ್ಪಿದ್ದಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಭಾರತೀಯ ಸೇನೆಗೆ ಪ್ರತಿದಾಳಿ ನಡೆಸಲು ಪೂರ್ಣ ಅಧಿಕಾರ

India Pakistan:ಕದನವಿರಾಮ ಘೋಷಿಸಿದ್ದು ಟ್ರಂಪ್: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

BRAHMOS: ಬ್ರಹ್ಮೋಸ್ ಕ್ಷಿಪಣಿ ತಾಕತ್ತು ಏನೆಂದು ಪಾಕಿಸ್ತಾನದ ಬಳಿ ಕೇಳಿ: ಯೋಗಿ ಆದಿತ್ಯನಾಥ್

ಭಾರತ, ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ನಡೆಸಲು ಡೊನಾಲ್ಡ್ ಟ್ರಂಪ್ ಯಾರು

India Pakistan: ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ, ಐಎಎಫ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments