Webdunia - Bharat's app for daily news and videos

Install App

ಭಾರತದ ಗಡಿಯೊಳಕ್ಕೆ ನುಗ್ಗಿದ ಚೀನೀ ಸೈನಿಕರು

Webdunia
ಮಂಗಳವಾರ, 27 ಜೂನ್ 2017 (08:40 IST)
ಸಿಕ್ಕಿಂ: ಒಂದೆಡೆ ಪಾಕಿಸ್ತಾನ, ಇನ್ನೊಂದೆಡೆ ಚೀನಾ ಇನ್ನಿಲ್ಲದಂತೆ ಭಾರತದ ಮೇಲೆ ದಾಳಿ ನಡೆಸಲು ಹೊಂಚು ಹಾಕಿ ಕುಳಿತಿದೆ. ಚೀನೀ ಪಡೆ ಸಿಕ್ಕಿಂ ಗಡಿ ಮೂಲಕ ಭಾರತದ ಗಡಿಯೊಳಕ್ಕೆ ನುಗ್ಗುವ ಪ್ರಯತ್ನ ನಡೆಸಿದ್ದು, ಭಾರತೀಯ ಸೈನಿಕರ ಬಂಕರ್ ಹೊಡೆದುರುಳಿಸಿದೆ ಎಂದು ವರದಿಯಾಗಿದೆ.

 
ಕಳೆದ ಒಂದು ವಾರದ ಅವಧಿಯಲ್ಲಿ ಚೀನಾ ಪಡೆಗಳು ಎರಡು ಬಂಕರ್ ಹೊಡೆದುರುಳಿಸಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನಲೆಯಲ್ಲಿ ಇಂದು ಭಾರತದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸಿಕ್ಕಿಂ ಗಡಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.

ಆದರೆ ಅತ್ತ ಚೀನಾ ಭಾರತವೇ ಗಡಿ ಉಲ್ಲಂಘಿಸಿ ತಮ್ಮ ಜನರು ನಿರ್ಮಿಸುತ್ತಿದ್ದ ರಸ್ತೆಗೆ ತಡೆ ನೀಡಲು ಪ್ರಯತ್ನ ನಡೆಸಿತ್ತು. ಇದಕ್ಕೆ ತಮ್ಮ ಪಡೆ ಉತ್ತರಿಸಿದೆಯಷ್ಟೇ ಎಂದು ಹೇಳಿಕೊಂಡಿದೆ. ಗಡಿ ದಾಟಲು ಯತ್ನಿಸುತ್ತಿದ್ದ ಚೀನಾ ಸೈನಿಕರನ್ನು ತಡೆಯುವ ನಿಟ್ಟಿನಲ್ಲಿ ಉಭಯ ಸೈನಿಕರ ನಡುವೆ ತಳ್ಳಾಟ, ನೂಕಾಟ ನಡೆದಿದೆ. ಆದರೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಮುನ್ನಚ್ಚರಿಕೆ ಕ್ರಮ ಕೈಗೊಳ್ಳದಿದ್ದರೆ ಭಾರತಕ್ಕೆ ಅಪಾಯ ತಪ್ಪಿದ್ದಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments