Webdunia - Bharat's app for daily news and videos

Install App

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

Webdunia
ಭಾನುವಾರ, 24 ಅಕ್ಟೋಬರ್ 2021 (09:19 IST)
ಹೊಸದಿಲ್ಲಿ: ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಮೂಲ ಸೌಕರ್ಯಗಳ ಕೊರತೆಯ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ದನಿಯೆತ್ತಿದ್ದಾರೆ.
ಹೊಸದಿಲ್ಲಿಯಲ್ಲಿ ನಡೆದ ಸಮಾರಂಭವೊಂದರಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರ ಸಮ್ಮುಖದಲ್ಲೇ ಈ ವಿಚಾರವನ್ನು ಅವರು ಪ್ರಸ್ತಾವಿಸಿದ್ದಾರೆ.
ಸೌಕರ್ಯಗಳನ್ನು ಕಲ್ಪಿಸುವ ವಿಚಾರ ಯಾವತ್ತಿಗೂ ನಿರ್ಲಕ್ಷಿತ ವಿಚಾರವಾಗಿಯೇ ಉಳಿದಿದೆ. ಇಂಥ ಮನಃಸ್ಥಿತಿಗಳಿಂದಾಗಿ, ದೇಶದ ನ್ಯಾಯಾಲಯಗಳು ಶಿಥಿಲಗೊಂಡಿರುವ ವ್ಯವಸ್ಥೆಗಳಡಿ ಕಾರ್ಯ ನಿರ್ವಹಿಸುತ್ತಿವೆ. ಇದರಿಂದಾಗಿ, ನ್ಯಾಯಾಲಯಗಳು ಪರಿಣಾಮಕಾರಿಯಾಗಿ ಕೆಲಸ ಮಾಡಲು ಕಷ್ಟವಾಗುತ್ತಿದೆ’ ಎಂದು ನ್ಯಾ| ರಮಣ ವಿಷಾದಿಸಿದ್ದಾರೆ. “ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಅಗತ್ಯ ಮೂಲ
ಷರಿಗೆ ಶೌಚಾಲಯವಿಲ್ಲ ಎಂದು ತಿಳಿಸಿದ ಅವರು, ಶೇ. 50ರಷ್ಟು ನ್ಯಾಯಾಲಯಗಳಲ್ಲಿ ಗ್ರಂಥಾಲಯಗಳಿಲ್ಲ. ಶೇ. 46ರಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯಿಲ್ಲ’ ಎಂದು ಅವರು ವಿವರಿಸಿದ್ದಾರೆ. “ದೇಶದ ಒಟ್ಟಾರೆ ನ್ಯಾಯಾಲಯಗಳ ಪೈಕಿ ಕೇವಲ ಶೇ.5ರಷ್ಟರಲ್ಲಿ ಮಾತ್ರ ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳಿವೆ. ಶೇ. 26ರಷ್ಟು ನ್ಯಾಯಾಲಯಗಳಲ್ಲಿ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯವೇ ಇಲ್ಲ. ಶೇ.16ರಷ್ಟು ಕೋರ್ಟ್ಗಳಲ್ಲಿ ಪುರು
ಈ ಅವ್ಯವಸ್ಥೆಗಳನ್ನು ಸರಿಪಡಿಸಲು, ರಾಷ್ಟ್ರೀಯ ನ್ಯಾಯಾಂಗ ಮೂಲಸೌಕರ್ಯ ಪ್ರಾಧಿಕಾರ ರಚಿಸಬೇಕು ಎಂದು ಅವರು ರಿಜಿಜು ಅವರನ್ನು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ರೇಪ್ ಕೇಸ್: ಇಂದು ತೀರ್ಪಿನ ದಿನ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಮುಂದಿನ ಸುದ್ದಿ
Show comments