Webdunia - Bharat's app for daily news and videos

Install App

ದೇಶಾದ್ಯಂತ ಬೀಚ್‍ಗಳ ಸ್ವಚ್ಛತೆ

Webdunia
ಶುಕ್ರವಾರ, 17 ಜೂನ್ 2022 (14:21 IST)
ನವದೆಹಲಿ : ದೇಶಾದ್ಯಂತ 75 ಸಮುದ್ರ ತೀರಗಳಲ್ಲಿ 75 ದಿನಗಳ ಕಾಲ ಕರಾವಳಿ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತಿಳಿಸಿದರು.

ಭೂ ವಿಜ್ಞಾನ ಸಚಿವಾಲಯದ ಪ್ರಧಾನ ಕಚೇರಿಯ ಪೃಥ್ವಿ ಭವನದಲ್ಲಿ ಮುಂಬರುವ ಅಂತಾರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನದ ಸಿದ್ಧತೆಗಳನ್ನು ಪರಿಶೀಲಿಸಿದ ಅವರು, ಈ ವರ್ಷ ಜು. 3 ರಿಂದ ಸೆ. 17ರವರೆಗೆ ಸಮುದ್ರ ತೀರದಲ್ಲಿ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಗಿದೆ.

ಪ್ರತಿವರ್ಷ ಸೆ. 3ನೇ ಶನಿವಾರದಂದು ಆಯೋಜಿಸಲಾಗುವ ವಾರ್ಷಿಕ ಕಾರ್ಯಕ್ರಮವು ಈ ವರ್ಷ ಸೆ. 17ರಂದು ಬಂದಿದೆ ಎಂದು ಹೇಳಿದರು.

ಇದು ಕಾಕತಾಳೀಯ ಎನ್ನುವಂತೆ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವೂ ಅಂದೇ ಆಗಿದೆ. ಅಂದು ಸಮುದ್ರದ ಬೀಚ್ ರಕ್ಷಣೆ, ಪರಿಸರ ಮತ್ತು ಹವಾಮಾನ ರಕ್ಷಣೆಯ ನಿಟ್ಟಿನಲ್ಲಿ ಸ್ವಚ್ಛಗೊಳಿಸಲಾಗುವುದು ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments