Webdunia - Bharat's app for daily news and videos

Install App

ಮೊದಲು ಬಿಜೆಪಿಯನ್ನು ಶುದ್ಧಗೊಳಿಸಿ, ಬಳಿಕ ಸ್ವಚ್ಛ ಭಾರತ

Webdunia
ಬುಧವಾರ, 29 ಜೂನ್ 2016 (18:32 IST)
ಸ್ವಚ್ಛತಾ ಅಭಿಯಾನವನ್ನು ಮುಂದಿಟ್ಟುಕೊಂಡು ಪ್ರಧಾನಿ ಮೋದಿ ಅವರ ವಿರುದ್ಧ ಹರಿಹಾಯ್ದಿರುವ ಎನ್‌ಸಿಪಿಯ ಹಿರಿಯ ನಾಯಕ ಪ್ರಫುಲ್ ಪಟೇಲ್ ಮೊದಲು ನಿಮ್ಮ ಪಕ್ಷದ ಮನೆಯನ್ನು ವ್ಯವಸ್ಥಿತವಾಗಿಸಿ ಎಂದಿದ್ದಾರೆ. 

ಸ್ವಚ್ಛ ಭಾರತ ಪ್ರಚಾರ ಮಾಡುವ ಮೊದಲು ಪ್ರಧಾನಿ ಅವರು ಬಿಜೆಪಿಯನ್ನು ಶುದ್ಧಗೊಳಿಸುವುದು ಸೂಕ್ತ ಎಂದು ಮಾಜಿ ಕೇಂದ್ರ ಸಚಿವರು ಹೇಳಿದ್ದಾರೆ.
 
ಮಹಾ ಸರ್ಕಾರದ ಕಂದಾಯ ಸಚಿವರಾದ ಏಕನಾಥ್ ಖಡ್ಸೆ ಭೃಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದಕ್ಕೆ ಅವರು ಈ ಪ್ರತಿಕ್ರಿಯೆಯನ್ನು ನೀಡಿದ್ದಾರೆ.
 
ರಾಜ್ಯ ಮತ್ತು ಕೇಂದ್ರ ಸರ್ಕಾರದ ಆಡಳಿತಕ್ಕೆ ಸಮಾಜದ ಯಾವ ವಿಭಾಗವೂ ತೃಪ್ತಿಯನ್ನು ವ್ಯಕ್ತ ಪಡಿಸಿಲ್ಲ ಎಂದು ಪಟೇಲ್ ವಾದಿಸಿದ್ದಾರೆ. 
 
ಬಿಜೆಪಿ ನಾಯಕರಾದ ಮಹಾ ಸಿಎಂ ದೇವೇಂದ್ರ ಫಡ್ನವೀಸ್, ಕೇಂದ್ರ ಸಚಿವ ನಿತಿನ್ ಗಡ್ಕರಿ ವಿದರ್ಭಕ್ಕೆ ಯಾವ ವಿಕಾಸವನ್ನು ತಂದಿಲ್ಲ ಎಂಬುದು ದುರದೃಷ್ಟಕರ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments