Webdunia - Bharat's app for daily news and videos

Install App

ಸೋತಿರುವುದು ಸಿಎಂ ಅಖಿಲೇಶ್ ಯಾದವ್ ಅಲ್ಲ

Webdunia
ಶನಿವಾರ, 11 ಮಾರ್ಚ್ 2017 (16:51 IST)
ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಬಗ್ಗೆ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಸ್ವಕ್ಷೇತ್ರದಲ್ಲೇ ಅಖಿಲೇಶ್ ಯಾದವ್ ಸೋತಿದ್ದಾರೆ ಎಂಬ ಸುದ್ದಿ ಹರಡಿತ್ತು. ಆದರೆ, ಸೋತಿರುವುದು ಸಿಎಂ ಅಖಿಲೇಶ್ ಸಿಂಗ್ ಯಾದವ್ ಅಲ್ಲ. ಅದೇ ಹೆಸರಿನ ಮೊತ್ತೊಬ್ಬ ವ್ಯಕ್ತಿ ಸೋಲನುಭವಿಸಿದ್ದಾನೆ.
ಮುಬಾರಕ್ ಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಖಿಲೇಶ್ ಯಾದವ್ ಎಂಬ ವ್ಯಕ್ತಿ  600ಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಎಸ್`ಪಿ ಶಾ ಅಲಮ್ ಎದುರು ಸೋಲನುಭವಿಸಿದ್ದಾರೆ. ಚುನಾವಣಾ ಆಯೋಗದ ವೆಬ್ ಸೈಟ್`ನಲ್ಲಿ ಹೆಸರು ಪ್ರಕಟವಾಗಿತ್ತು. ಇದು ಎಲ್ಲೆಡೆ ಗೊಂದಲಕ್ಕೆ ಕಾರಣವಾಗಿತ್ತು.
ಅಸಲಿಗೆ ಎಲ್`ಸಿಯಾಗಿರುವ ಸಿಎಂ ಅಖಿಲೇಶ್ ಯಾದವ್ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿಯೇ ಇರಲಿಲ್ಲ. 

ಮುಬಾರಕ್ ಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಖಿಲೇಶ್ ಯಾದವ್ ಎಂಬ ವ್ಯಕ್ತಿ  600ಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಎಸ್`ಪಿ ಶಾ ಅಲಮ್ ಎದುರು ಸೋಲನುಭವಿಸಿದ್ದಾರೆ. ಚುನಾವಣಾ ಆಯೋಗದ ವೆಬ್ ಸೈಟ್`ನಲ್ಲಿ ಹೆಸರು ಪ್ರಕಟವಾಗಿತ್ತು. ಇದು ಎಲ್ಲೆಡೆ ಗೊಂದಲಕ್ಕೆ ಕಾರಣವಾಗಿತ್ತು.

ಅಸಲಿಗೆ ಎಲ್`ಸಿಯಾಗಿರುವ ಸಿಎಂ ಅಖಿಲೇಶ್ ಯಾದವ್ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿಯೇ ಇರಲಿಲ್ಲ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments