Webdunia - Bharat's app for daily news and videos

Install App

ಸೋತಿರುವುದು ಸಿಎಂ ಅಖಿಲೇಶ್ ಯಾದವ್ ಅಲ್ಲ

Webdunia
ಶನಿವಾರ, 11 ಮಾರ್ಚ್ 2017 (16:51 IST)
ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಬಗ್ಗೆ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಸ್ವಕ್ಷೇತ್ರದಲ್ಲೇ ಅಖಿಲೇಶ್ ಯಾದವ್ ಸೋತಿದ್ದಾರೆ ಎಂಬ ಸುದ್ದಿ ಹರಡಿತ್ತು. ಆದರೆ, ಸೋತಿರುವುದು ಸಿಎಂ ಅಖಿಲೇಶ್ ಸಿಂಗ್ ಯಾದವ್ ಅಲ್ಲ. ಅದೇ ಹೆಸರಿನ ಮೊತ್ತೊಬ್ಬ ವ್ಯಕ್ತಿ ಸೋಲನುಭವಿಸಿದ್ದಾನೆ.
ಮುಬಾರಕ್ ಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಖಿಲೇಶ್ ಯಾದವ್ ಎಂಬ ವ್ಯಕ್ತಿ  600ಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಎಸ್`ಪಿ ಶಾ ಅಲಮ್ ಎದುರು ಸೋಲನುಭವಿಸಿದ್ದಾರೆ. ಚುನಾವಣಾ ಆಯೋಗದ ವೆಬ್ ಸೈಟ್`ನಲ್ಲಿ ಹೆಸರು ಪ್ರಕಟವಾಗಿತ್ತು. ಇದು ಎಲ್ಲೆಡೆ ಗೊಂದಲಕ್ಕೆ ಕಾರಣವಾಗಿತ್ತು.
ಅಸಲಿಗೆ ಎಲ್`ಸಿಯಾಗಿರುವ ಸಿಎಂ ಅಖಿಲೇಶ್ ಯಾದವ್ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿಯೇ ಇರಲಿಲ್ಲ. 

ಮುಬಾರಕ್ ಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಖಿಲೇಶ್ ಯಾದವ್ ಎಂಬ ವ್ಯಕ್ತಿ  600ಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಎಸ್`ಪಿ ಶಾ ಅಲಮ್ ಎದುರು ಸೋಲನುಭವಿಸಿದ್ದಾರೆ. ಚುನಾವಣಾ ಆಯೋಗದ ವೆಬ್ ಸೈಟ್`ನಲ್ಲಿ ಹೆಸರು ಪ್ರಕಟವಾಗಿತ್ತು. ಇದು ಎಲ್ಲೆಡೆ ಗೊಂದಲಕ್ಕೆ ಕಾರಣವಾಗಿತ್ತು.

ಅಸಲಿಗೆ ಎಲ್`ಸಿಯಾಗಿರುವ ಸಿಎಂ ಅಖಿಲೇಶ್ ಯಾದವ್ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿಯೇ ಇರಲಿಲ್ಲ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments