Webdunia - Bharat's app for daily news and videos

Install App

ಸಿಎಂ ಅರವಿಂದ್ ಕ್ರೇಜಿವಾಲ್ ಸರ್ಕಾರದಿಂದ ಮಹಿಳೆಯರಿಗೆ ಬಂಪರ್ ಕೊಡುಗೆ

Webdunia
ಬುಧವಾರ, 30 ಅಕ್ಟೋಬರ್ 2019 (08:46 IST)
ನವದೆಹಲಿ : ದೀಪಾವಳಿ ಹಬ್ಬಕ್ಕೆ ದೆಹಲಿಯ ಮಹಿಳೆಯರಿಗೆ ಸಿಎಂ ಅರವಿಂದ್ ಕ್ರೇಜಿವಾಲ್ ಸರ್ಕಾರ ಬಂಪರ್ ಕೊಡುಗೆ ನೀಡಿದ್ದು, ಸೋಮವಾರದಿಂದ ಮಹಿಳೆಯರಿಗೆ  ಉಚಿತ ಬಸ್ ಪ್ರಯಾಣ ಕಲ್ಪಿಸಿದೆ.




ದೆಹಲಿ ಸಾರಿಗೆ ನಿಗಮ ಬಸ್ಸುಗಳು ಹಾಗೂ ಕಸ್ಟರ್ ಬಸ್ ಗಳಲ್ಲಿ ಮಹಿಳೆಯರಿಗೆ ಸರ್ಕಾರ ಉಚಿತ ಪ್ರಯಾಣ ಕಲ್ಪಿಸಿದ್ದು, ಈ ವೇಳೆ ಮಹಿಳೆಯರಿಗೆ ಗುಲಾಬಿ ಬಣ್ಣದ ಟಿಕೆಟ್ ನೀಡಲಾಗುವುದು. ಅದರ ಹಣವನ್ನು ಸಾರಿಗೆಗೆ  ಸರ್ಕಾರ ಮರುಪಾವತಿ ಮಾಡಲಿದೆ.
ಅಲ್ಲದೇ ದೆಹಲಿಯಲ್ಲಿ ಬಸ್ ನಲ್ಲಿ ಪ್ರಯಾಣಿಸುವ ಮಹಿಳೆಯರ ಸುರಕ್ಷತೆಗಾಗಿ ಬಸ್ ಗಳಲ್ಲಿ 13000 ಬಸ್ ಮಾರ್ಷಲ್ ಗಳನ್ನು ನೇಮಕ ಮಾಡಲಾಗಿದೆ ಎಂದು ಸಿಎಂ ಅರವಿಂದ್ ಕ್ರೇಜಿವಾಲ್ ತಿಳಿಸಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments