ಚಂದ್ರಬಾಬು ನಾಯ್ಡು ನೀಡಿದ ಈ ಆರ್ಡರ್ ಎಲ್ಲಾ ಸಿಎಂಗಳೂ ಫಾಲೋ ಮಾಡಬೇಕು

Krishnaveni K
ಸೋಮವಾರ, 8 ಜುಲೈ 2024 (13:56 IST)
ಆಂಧ್ರಪ್ರದೇಶ: ಇತ್ತೀಚೆಗಷ್ಟೇ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವಿಕರಿಸಿದ ಚಂದ್ರಬಾಬು ನಾಯ್ಡು ಮಾಡಿರುವ ಆದೇಶವೊಂದು ಎಲ್ಲಾ ಸಿಎಂಗಳಿಗೂ ಮಾದರಿಯಾಗಬೇಕು. ಅಂತಹ ಘೋಷಣೆ ಏನು ಮಾಡಿದ್ದಾರೆ ಇಲ್ಲಿ ನೋಡಿ.

ಸಾಮಾನ್ಯವಾಗಿ ಸಿಎಂ ಲೆವೆಲ್ ನ ವಿಐಪಿಗಳು ಓಡಾಡುವಾಗ ಝೀರೋ ಟ್ರಾಫಿಕ್ ಮಾಡಲಾಗುತ್ತದೆ. ಇದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತದೆ ಎಂಬ ಆರೋಪಗಳಿವೆ. ಇದೀಗ ಚಂದ್ರಬಾಬು ನಾಯ್ಡು ತಾವು ಓಡಾಡುವಾಗ ಯಾವುದೇ ಕಾರಣಕ್ಕೂ ಬೇರೆ ವಾಹನಗಳನ್ನು ತಡೆದು ರಸ್ತೆ ಖಾಲಿ ಮಾಡಿಸಿ ತೊಂದರೆ ಕೊಡಬಾರದು ಎಂದು ಆದೇಶಿಸಿದ್ದಾರೆ.

ತಮ್ಮ ವಾಹನ ಸಂಚರಿಸುವಾಗ ಸಾರ್ವಜನಿಕರಿಗೆ ತೊಂದರೆಯಾಗುವಂತೆ ರಸ್ತೆ ಖಾಲಿ ಮಾಡಿಸಬಾರದು. ನಮಗೆ ತುರ್ತಾಗಿ ತೆರಳಬೇಕೆಂದು ಸಾರ್ವಜನಿಕರಿಗೆ ತೊಂದರೆ ಕೊಡುವುದು ಸರಿಯಲ್ಲ. ಸಾರ್ವಜನಿಕರಿಗೆ ತೊಂದರೆಯಾಗುವುದು ನಮ್ಮ ಗಮನಕ್ಕೆ ಬಂದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಸಚಿವರ ಬೆಂಗಾವಲು ತೆರಳುವ ವೇಳೆಯೂ ಪೊಲೀಸರು ಸಾರ್ವಜನಿಕರ ವಾಹನ ತಡೆದು ತೊಂದರೆ ನೀಡುತ್ತಾರೆ. ಇದರಿಂದ ಎಷ್ಟೋ ಜನ ತುರ್ತಾಗಿ ತೆರಳುವವರಿಗೆ ತೊಂದರೆಯಾಗುತ್ತದೆ. ವಿಐಪಿಗಳಿಗೆ ಹಿಡಿಶಾಪ ಹಾಕುತ್ತಾರೆ. ಇನ್ನು ಮುಂದೆ ಆಂಧ್ರದಲ್ಲಿ ಇಂತಹ ಪದ್ಧತಿಗೆ ತಿಲಾಂಜಲಿ ಇಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments