Webdunia - Bharat's app for daily news and videos

Install App

ಸಿಎಂ ದುರ್ವಾಸನೆ ತಾಳದೆ ಮೂಗು ಮುಚ್ಚಿಕೊಂಡ ವರದಿಗಾರ್ತಿ

Webdunia
ಸೋಮವಾರ, 3 ಜೂನ್ 2019 (18:17 IST)
ಜಾರ್ಖಂಡ್ ಮುಖ್ಯಮಂತ್ರಿ ರಘುಭರ್ ದಾಸ್ ಸಂದರ್ಶನ ಮಾಡುತ್ತಿದ್ದ ವರದಿಗಾರ್ತಿಯೊಬ್ಬಳು ದುರ್ವಾಸನೆ ತಾಳದೆ ಮೂಗು ಮುಚ್ಚಿಕೊಂಡ ವಿಡಿಯೋ ಇದೀಗ ವೈರಲ್ ಆಗಿದೆ.
ಮುಖ್ಯಮಂತ್ರಿ ರಘುಭರ್ ದಾಸ್ ಪತ್ರಿಕಾ ಸಂದರ್ಶನದಲ್ಲಿ ಪಾಲ್ಗೊಂಡಿದ್ದಾಗ ಕಂಠಪೂರ್ತಿ ಮದ್ಯ ಸೇವಿಸಿದ್ದರು ಎನ್ನಲಾಗಿದೆ. ಇದರಿಂದ ವರದಿಗಾರ್ತಿ ದುರ್ವಾಸನೆ ತಾಳದೆ ಮೂಗು ಮುಚ್ಚಿಕೊಂಡಿದ್ದಾಳೆ ಎನ್ನಲಾಗುತ್ತಿದೆ.
 
ಫೇಸಬುಕ್ ಮತ್ತು ಟ್ವಿಟ್ಟರ್‌ನಲ್ಲಿ ವಿಡಿಯೋ ಶೇರ್ ಮಾಡಿದ ಬಳಕೆದಾರರು, ಮುಖ್ಯಮಂತ್ರಿ ವರ್ತನೆಯನ್ನು ಗುರಿಯಾಗಿಸಿಕೊಂಡು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.
 
ಸತ್ಯ ಏನು?
 
ಮುಖ್ಯಮಂತ್ರಿ ರಘುಭರ್ ದಾಸ್ ಸಂದರ್ಶನ ನಡೆಸುತ್ತಿದ್ದ ವರದಿಗಾರ್ತಿ ನಿಧಿ ಎಬಿಪಿ ನ್ಯೂಸ್ ಚಾನೆಲ್‌ಗೆ ಸಂಬಂಧಿಸಿದವರಾಗಿದ್ದಾರೆ. 
 
ವರದಿಗಾರ್ತಿ ನಿಧಿ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಬಗ್ಗೆ ಪ್ರತಿಕ್ರಿಯೇ ನೀಡಿ, ನಾನು ಮೂಗು ಉಜ್ಜುತ್ತಿರುವಾಗ ತೆಗೆದ ವಿಡಿಯೋವಾಗಿದೆ. ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಸತ್ಯಾಂಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments