Webdunia - Bharat's app for daily news and videos

Install App

ದೇವೇಂದ್ರ ಫಡ್ನವೀಸ್ ರಾಜೀನಾಮೆ; ವ್ಯಂಗ್ಯ ಮಾಡಿದ ಮಾಜಿ ಸಿಎಂ ಕುಮಾರಸ್ವಾಮಿ

Webdunia
ಬುಧವಾರ, 27 ನವೆಂಬರ್ 2019 (09:32 IST)
ಬೆಂಗಳೂರು : ಮಹಾರಾಷ್ಟ್ರದಲ್ಲಿ  ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ್ದಕ್ಕೆ ಅಧಿಕಾರ ದಾಹಿ ಬಿಜೆಪಿ ತನ್ನ ಕೃತ್ಯಗಳಿಗೆ ತಾನೇ ಬೆಲೆ ತೆರುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯ ಮಾಡಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಅವರು,  ದೇವೇಂದ್ರ ಫಡ್ನವೀಸ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು ತಿಳಿದು ಬೇಸರವಾಯಿತು. ಹಾಗೇ ನೋಡಿದರೆ ಅವರ ಪದತ್ಯಾಗ ನನಗೆ ಖುಷಿ ಕೊಡಬೇಕಿತ್ತು. ಯಾಕೆಂದರೆ ನನ್ನ ಸರ್ಕಾರವನ್ನು ಕೆಡವಲು ಎಲ್ಲ ರೀತಿಯ ವ್ಯವಸ್ಥೆ ಮಾಡಿದ್ದು ಅವರೇ ಅಲ್ಲವೇ? ಅನರ್ಹರಿಗೆ ಆತಿಥ್ಯ ಕೊಟ್ಟವರೂ ಅವರೇ. ಈಗ ಅವರಿಗೆ ಕಾಲ ಉತ್ತರ ಕೊಟ್ಟಿದೆ ಎಂದು ಲೇವಡಿ ಮಾಡಿದ್ದಾರೆ.

 

ಅಲ್ಲದೇ ಮಾಡಿದ್ದುಣ್ಣೋ ಮಹರಾಯ ಎಂಬುದು ಲೋಕ ರೂಢಿ. ಮಾಡಿದ್ದರ ಪ್ರತಿಫಲ ದೇವೇಂದ್ರ ಫಡ್ನವೀಸ್ ಉಣ್ಣುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಸಿಎಂ ಯಡಿಯೂರಪ್ಪ ಕೂಡ ಉಣ್ಣುತ್ತಾರೆ. ಅಧಿಕಾರ ಹಪಹಪಿ, ಸರ್ಕಾರಗಳನ್ನು ಕೆಡವುದು , ಚುನಾವಣೆ ತರುವುದನ್ನು ಬಿಜೆಪಿ ಇನ್ನಾದರೂ ಬಿಡಲಿ ಎಂದು ಅವರು ಕಿಡಿಕಾರಿದ್ದಾರೆ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲೆಕ್ಟ್ರಿಕ್ ಬೈಕ್‌ನಲ್ಲಿ ಇರುವಾಗಲೇ ಬ್ಯಾಟರಿ ಸ್ಫೋಟ, ಸಮಯಕ್ಕೆ ಸರಿಯಾಗಿ ದೂರ ಸರಿದಿದ್ದರಿಂದ ಉಳಿಯಿತು ಪ್ರಾಣ , Video

ಫ್ರಿಡ್ಜ್‌ನಲ್ಲಿ ಎತ್ತಿಟ್ಟ ರಸ್‌ಮಲೈ ತಿಂದ್ದಿದ್ದಕ್ಕೆ ಹೊಡೆದಾಡಿಕೊಂಡ ಅಣ್ಣ, ತಮ್ಮನ ಕುಟುಂಬ, ಆಸ್ಪತ್ರೆ ಸೇರಿದ ಇಬ್ಬರು

ಏರುತ್ತಿರುವ ಈರುಳ್ಳಿ, ಸಕ್ಕರೆ ಬೆಲೆ, ತುರ್ತು ಸಭೆ ಕರೆದ ಸಿಎಂ ರೇಖಾ ಗುಪ್ತಾ

SIR ಪ್ರಕ್ರಿಯೆಯು ಆತಂಕಕಾರಿ ಅಂಕಿಅಂಶಗಳನ್ನು ಹೊರತಂದಿದೆ: ಡಿಕೆ ಶಿವಕುಮಾರ್

ಅವಧಿ ಮುಗಿದ ಚಾಕೋಲೇಟ್ ತಿನ್ನಕ್ಕೆ ಯೋಗ್ಯವಲ್ಲವೆಂದು ಕಸದ ರಾಶಿಗೆ ಎಸೆದ್ರೆ, ಈ ಜನ ಹೇಗೇ ನಡೆದುಕೊಂಡ್ರು ನೋಡಿ, Video

ಮುಂದಿನ ಸುದ್ದಿ
Show comments