Webdunia - Bharat's app for daily news and videos

Install App

ಚಂದ್ರಬಾಬು ನಾಯ್ಡು, ವೆಂಕಯ್ಯ ನಾಯ್ಡು, ಪವನ್ ಕಲ್ಯಾಣಗೆ ತಿರುಗೇಟು ಕೊಟ್ಟ ಜಗನ್

Webdunia
ಮಂಗಳವಾರ, 12 ನವೆಂಬರ್ 2019 (07:05 IST)
ವಿಜಯವಾಡ : ಸರ್ಕಾರಿ ಶಾಲೆಗಳನ್ನು ಇಂಗ್ಲಿಷ್ ಮೀಡಿಯಂ ಸ್ಕೂಲ್ ಗಳನ್ನಾಗಿ ಪರಿವರ್ತಿಸುವ ಬಗ್ಗೆ ವಿರೋಧ ವ್ಯಕ್ತಪಡಿಸಿದ ರಾಜಕೀಯ ನಾಯಕರಿಗೆ ಸಿಎಂ ಜಗನ್ ಮೋಹನ್ ರೆಡ್ಡಿ ತಿರುಗೇಟು ನೀಡಿದ್ದಾರೆ.




ಸರ್ಕಾರಿ ಶಾಲೆಗಳನ್ನು ಇಂಗ್ಲಿಷ್ ಮೀಡಿಯಂ ಸ್ಕೂಲ್ ಗಳನ್ನಾಗಿ ಪರಿವರ್ತಿಸುವ ಬಗ್ಗೆ ಸಿಎಂ ಜಗನ್ ಮೋಹನ್ ರೆಡ್ಡಿ ಸರ್ಕಾರ ಚಿಂತನೆ ನಡೆಸಿದೆ. ಇದಕ್ಕೆ ಮಾಜಿ ಸಿಎಂ ಚಂದ್ರಬಾಬು ನಾಯ್ಡು, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪವನ್ ಕಲ್ಯಾಣ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ.


ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಜಗನ್ ಮೋಹನ್ ರೆಡ್ಡಿ, ಮಾಜಿ ಸಿಎಂ ಚಂದ್ರಬಾಬು ನಾಯ್ಡು, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪವನ್ ಕಲ್ಯಾಣ ಅವರ ಮಕ್ಕಳು ಯಾವ ಮಾಧ್ಯಮದಲ್ಲಿ ಅಧ್ಯಯನ ಮಾಡಿದ್ದಾರೆ? ಎಂದು ಪ್ರಶ್ನಿಸುವ ಮೂಲಕ ತಿರುಗೇಟು ನೀಡಿದ್ದಾರೆ. ಅಲ್ಲದೇ ಸರ್ಕಾರಿ ಶಾಲೆಗಳನ್ನು ಇಂಗ್ಲಿಷ್ ಮೀಡಿಯಂ ಸ್ಕೂಲ್ ಗಳನ್ನಾಗಿ ಪರಿವರ್ತಿಸುವ ಕುರಿತು ವಿರೋಧ ವ್ಯಕ್ತಪಡಿಸುತ್ತಿರುವ ಎಲ್ಲಾ ನಾಯಕರು ತಮ್ಮ ಮಕ್ಕಳು ಯಾವ ಮಾಧ್ಯಮದಲ್ಲಿ ಓದುತ್ತಿದ್ದಾರೆ ಎಂದು ಎದೆ ಮೇಲೆ ಕೈ ಇಟ್ಟುಕೊಂಡು ಹೇಳಲಿ ಎಂದು ಸವಾಲು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments