Webdunia - Bharat's app for daily news and videos

Install App

ಸಿಎಂ ಕೇಜ್ರಿವಾಲ್ ಕಾರು ಕಳ್ಳತನ

Webdunia
ಶುಕ್ರವಾರ, 13 ಅಕ್ಟೋಬರ್ 2017 (09:00 IST)
ನವದೆಹಲಿ: ಸಚಿವಾಲಯದ ಹೊರಗೆ ಪಾರ್ಕ್ ಮಾಡಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸೇರಿದ ನೀಲಿ ಬಣ್ಣದ ವೇಗನಾರ್ ಕಾರು ಕಳ್ಳತನವಾಗಿದೆ.

 
ಕೇಜ್ರಿವಾಲ್ ರಾಜಕೀಯ ಜೀವನದ ಆರಂಭಿಕ ದಿನಗಳಲ್ಲಿ ಈ ಕಾರನ್ನು ಬಳಸುತ್ತಿದ್ದರು. ಇದನ್ನು ಆಮ್ ಆದ್ಮಿ ಪಕ್ಷದ ಬೆಂಬಲಿಗರೊಬ್ಬರು ಕೇಜ್ರಿವಾಲ್ ಗೆ ಉಡುಗೊರೆಯಾಗಿ ನೀಡಿದ್ದರು.

ಸದ್ಯ ಬ್ರಿಟನ್ ನಲ್ಲಿ ನೆಲೆಸಿರುವ ಕುಂದನ್ ಶರ್ಮಾ ಎನ್ನುವ ಬೆಂಬಲಿಗ ಈ ಕಾರು ಮತ್ತು ಒಂದು ಬೈಕ್ ಜತೆಗೆ ಸ್ವಲ್ಪ ಹಣವನ್ನೂ ಎಎಪಿ ಪಕ್ಷಕ್ಕೆ ದಾನ ಮಾಡಿದ್ದರು. ಆದರೆ 2015 ರಲ್ಲಿ ಎಎಪಿ ಬಗ್ಗೆ ನಿರಾಶೆಗೊಂಡು ತಾವು ಉಡುಗೊರೆಯಾಗಿ ಇತ್ತ ಕಾರನ್ನು ಮರಳಿಸುವಂತೆ ಕುಂದನ್ ಒತ್ತಾಯಿಸಿದ್ದರು. ಇದೀಗ ಅದೇ ಕಾರು ಕಳುವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments