Webdunia - Bharat's app for daily news and videos

Install App

ಹೌದು, ನಾನು ನಾಟಕ ಮಾಡಿದೆ: ಆಕ್ಸಿಜನ್ ಪೂರೈಕೆ ವ್ಯತ್ಯಯ ಒಪ್ಪಿಕೊಂಡ ಕೇಜ್ರಿವಾಲ್

Webdunia
ಭಾನುವಾರ, 27 ಜೂನ್ 2021 (10:56 IST)
ನವದೆಹಲಿ: ಕೊರೋನಾ ಎರಡನೇ ಅಲೆ ಸಂದರ್ಭದಲ್ಲಿ ದೆಹಲಿಗೆ ಅಗತ್ಯಕ್ಕಿಂತ ಹೆಚ್ಚು ಆಕ್ಸಿಜನ್ ಪಡೆದುಕೊಂಡರು ಎಂಬ ಆರೋಪ ಎದರಿಸುತ್ತಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಅದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.


ಹೌದು, ನಾನು ನಾಟಕ ಮಾಡಿದ್ದೆ. ಆದರೆ ದೆಹಲಿಯ 2 ಕೋಟಿ ಜನರ ಪ್ರಾಣ ರಕ್ಷಣೆಗಾಗಿ ಈ ನಾಟಕ ಮಾಡಿದೆ. ಎಲ್ಲರೂ ಚುನಾವಣೆ ಪ್ರಚಾರದಲ್ಲಿ ಮೈಮರೆತಿದ್ದಾಗ ನಾನು ನಿದ್ರೆಗೆಟ್ಟು ಜನರ ಪ್ರಾಣ ಉಳಿಸಲು ಆಕ್ಸಿಜನ್ ವ್ಯವಸ್ಥೆ ಮಾಡುತ್ತಿದ್ದೆ ಎಂದಿದ್ದಾರೆ.

ದೆಹಲಿ ಅಗತ್ಯಕ್ಕಿಂತಲೂ ನಾಲ್ಕು ಪಟ್ಟು ಹೆಚ್ಚು ಆಕ್ಸಿಜನ್ ಕೇಂದ್ರದಿಂದ ಪಡೆದುಕೊಂಡಿತ್ತು ಎಂದು ಸುಪ್ರೀಂ ಕೋರ್ಟ್ ನಿಯಮಿತ ಕೇಂದ್ರ ಸಮಿತಿ ವರದಿ ಮಾಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮಂಗಳೂರಿನಲ್ಲಿ ಸುರಿದ ಮಳೆಗೆ ಅವಾಂತರ: ರಸ್ತೆ ಮೇಲೆ ಪ್ರವಾಹದಂತೆ ಹರಿದ ಮಳೆ ನೀರು, Video Viral

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

Maharashtra: ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾದೇಶಿಗಳ ಬಂಧನ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಮುಂದಿನ ಸುದ್ದಿ
Show comments