Webdunia - Bharat's app for daily news and videos

Install App

ಕೇಜ್ರಿ ಸರ್ಕಾರದಿಂದ ದೆಹಲಿಯ ಆಟೋ, ಟ್ಯಾಕ್ಸಿ ಚಾಲಕರಿಗೆ 5000 ರೂ. ಕೊಡುಗೆ

Webdunia
ಬುಧವಾರ, 5 ಮೇ 2021 (09:39 IST)
ನವದೆಹಲಿ: ಕೊರೋನಾ ಪ್ರಕರಣಗಳು ಮಿತಿ ಮೀರಿರುವ ಹಿನ್ನಲೆಯಲ್ಲಿ ದೆಹಲಿಯಲ್ಲೂ ಲಾಕ್ ಡೌನ್ ವಿಸ್ತರಿಸಲಾಗಿದೆ. ಆದರೆ ಈ ವೇಳೆ ತೊಂದರೆಗೊಳಗಾಗಿರುವ ಆಟೋ, ಟ್ಯಾಕ್ಸಿ ಚಾಲಕರಿಗೆ ಸಿಎಂ ಕೇಜ್ರಿವಾಲ್ ಬಂಪರ್ ಕೊಡುಗೆ ಘೋಷಿಸಿದ್ದಾರೆ.


ಚಾಲಕರಿಗೆ ಎರಡು ತಿಂಗಳು 5000 ರೂ. ಸರ್ಕಾರ ಪಾವತಿಸಲಿದೆ. ಅಲ್ಲದೆ, ರೇಷನ್ ಕಾರ್ಡ್ ಹೊಂದಿದ ಎಲ್ಲರಿಗೂ ಮುಂದಿನ ಎರಡು ತಿಂಗಳು ಉಚಿತ ರೇಷನ್ ನೀಡುವುದಾಗಿ ಘೋಷಿಸಿದ್ದಾರೆ.

ಈ ಕಠಿಣ ಪರಿಸ್ಥಿತಿಯಲ್ಲಿ ಈ ವರ್ಗದವರಿಗೆ ದುಡಿಮೆಯಿಲ್ಲದೇ ಕಷ್ಟವಾಗಿದೆ. ಹೀಗಾಗಿ ಅಂತಹವರಿಗೆ ಸರ್ಕಾರದಿಂದ ನೆರವು ನೀಡಲಾಗುತ್ತದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಸುಮಾರು 1,56,000 ಆಟೋ ಚಾಲಕರು ಈ ಯೋಜನೆಯ ಲಾಭ ಪಡೆಯಲಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments