Webdunia - Bharat's app for daily news and videos

Install App

ಕೇಜ್ರಿ ಸರ್ಕಾರದಿಂದ ದೆಹಲಿಯ ಆಟೋ, ಟ್ಯಾಕ್ಸಿ ಚಾಲಕರಿಗೆ 5000 ರೂ. ಕೊಡುಗೆ

Webdunia
ಬುಧವಾರ, 5 ಮೇ 2021 (09:39 IST)
ನವದೆಹಲಿ: ಕೊರೋನಾ ಪ್ರಕರಣಗಳು ಮಿತಿ ಮೀರಿರುವ ಹಿನ್ನಲೆಯಲ್ಲಿ ದೆಹಲಿಯಲ್ಲೂ ಲಾಕ್ ಡೌನ್ ವಿಸ್ತರಿಸಲಾಗಿದೆ. ಆದರೆ ಈ ವೇಳೆ ತೊಂದರೆಗೊಳಗಾಗಿರುವ ಆಟೋ, ಟ್ಯಾಕ್ಸಿ ಚಾಲಕರಿಗೆ ಸಿಎಂ ಕೇಜ್ರಿವಾಲ್ ಬಂಪರ್ ಕೊಡುಗೆ ಘೋಷಿಸಿದ್ದಾರೆ.


ಚಾಲಕರಿಗೆ ಎರಡು ತಿಂಗಳು 5000 ರೂ. ಸರ್ಕಾರ ಪಾವತಿಸಲಿದೆ. ಅಲ್ಲದೆ, ರೇಷನ್ ಕಾರ್ಡ್ ಹೊಂದಿದ ಎಲ್ಲರಿಗೂ ಮುಂದಿನ ಎರಡು ತಿಂಗಳು ಉಚಿತ ರೇಷನ್ ನೀಡುವುದಾಗಿ ಘೋಷಿಸಿದ್ದಾರೆ.

ಈ ಕಠಿಣ ಪರಿಸ್ಥಿತಿಯಲ್ಲಿ ಈ ವರ್ಗದವರಿಗೆ ದುಡಿಮೆಯಿಲ್ಲದೇ ಕಷ್ಟವಾಗಿದೆ. ಹೀಗಾಗಿ ಅಂತಹವರಿಗೆ ಸರ್ಕಾರದಿಂದ ನೆರವು ನೀಡಲಾಗುತ್ತದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಸುಮಾರು 1,56,000 ಆಟೋ ಚಾಲಕರು ಈ ಯೋಜನೆಯ ಲಾಭ ಪಡೆಯಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments