Webdunia - Bharat's app for daily news and videos

Install App

ತನ್ನೆದುರೇ ಮೋದಿಗೆ ಜಯಕಾರ ಹಾಕಿದವರಿಗೆ ದಿಲ್ಲಿ ಸಿಎಂ ಕೇಜ್ರಿವಾಲ್ ಹೇಳಿದ್ದೇನು ಗೊತ್ತಾ?!

Webdunia
ಸೋಮವಾರ, 3 ಏಪ್ರಿಲ್ 2017 (13:18 IST)
ನವದೆಹಲಿ: ದೆಹಲಿಯಲ್ಲಿ ಮಹಾನಗರ ಪಾಲಿಕೆ ಚುನಾವಣೆ ಕಳೆಗಟ್ಟುತ್ತಿದೆ. ಪ್ರಚಾರಕ್ಕೆಂದು ಹೋಗಿದ್ದ ಸಿಎಂ ಅರವಿಂದ್ ಕೇಜ್ರಿವಾಲ್ ತಮ್ಮೆದುರು ಪ್ರಧಾನಿ ಮೋದಿಗೆ ಜಯಕಾರ ಹಾಕಿದವರನ್ನು ಹುಚ್ಚರು ಎಂದಿದ್ದಾರೆ.

 

‘ಮೋದಿ ಮೋದಿ ಎಂದು ಜಯಕಾರ ಹಾಕಿದರೆ ನಿಮ್ಮ ಹಸಿವು ನೀಗದು. ಕೆಲವು ಜನ ನಿಜಕ್ಕೂ ಹುಚ್ಚರಾಗಿದ್ದಾರೆ’ ಎಂದರು. ಕೆಲವು ಯುವಕರ ಗುಂಪು ಕೆಜ್ರಿವಾಲ್ ಭಾಷಣ ಮಾಡಲು ಬಾಯಿ ತೆರೆಯುತ್ತಿದ್ದಂತೆ ಮೋದಿಗೆ ಜೈಕಾರ ಹಾಕಿತ್ತು.

 
ಇದರಿಂದ ಕೊಂಚ ವಿಚಲಿತರಾದ ಸಿಎಂ ಸಾಹೇಬರು ವ್ಯಂಗ್ಯ ಭರಿತ ಧಾಟಿಯಲ್ಲಿ ಉತ್ತರಿಸಿದ್ದಾರೆ. ಹಾಗಿದ್ದರೂ ಯುವಕರ ಗುಂಪು ಮೋದಿಗೆ ಜೈಕಾರ ಹಾಕುವುದನ್ನು ನಿಲ್ಲಿಸಲಿಲ್ಲ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಸುರ್ಜೇವಾಲ ಬಂದಿದ್ದಾರೆ: ಬಿವೈ ವಿಜಯೇಂದ್ರ

ನನಗೆ ಬೇರೆ ದಾರಿಯಿಲ್ಲ: ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ವಿಶ್ವಸಂಸ್ಥೆಯನ್ನು ಮುನ್ನಡೆಸುವ ಜವಾಬ್ಧಾರಿ ಪಾಕಿಸ್ತಾನಕ್ಕೆ: ರಣದೀಪ್ ಸುರ್ಜೇವಾಲ

ನಂದಿಬೆಟ್ಟದಲ್ಲಿ ಸಂಪುಟ ಸಭೆಗೆ ಮುನ್ನ ಸಿದ್ದರಾಮಯ್ಯ ಟೆಂಪಲ್ ರನ್

ಕೊವಿಡ್ ಲಸಿಕೆಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ: ಐಸಿಎಂಆರ್ ಮಹತ್ವದ ಸಂದೇಶ

ಮುಂದಿನ ಸುದ್ದಿ
Show comments