ಸಿಎಂ ಕೇಜ್ರಿವಾಲ್ ಕಳುವಾದ ಕಾರು ಪತ್ತೆ

Webdunia
ಶನಿವಾರ, 14 ಅಕ್ಟೋಬರ್ 2017 (09:51 IST)
ನವದೆಹಲಿ: ದೆಹಲಿ ಸಚಿವಾಲಯದ ಹೊರಗೆ ನಿಲ್ಲಿಸಿದ್ದ ಸಿಎಂ ಕೇಜ್ರಿವಾಲ್ ಅವರಿಗೆ ಸೇರಿದ ವ್ಯಾಗನ್ ಆರ್ ಕಾರು ಗಾಝಿಯಾಬಾದ್ ನಲ್ಲಿ ಪತ್ತೆಯಾಗಿದೆ.

 
ತಮ್ಮ ರಾಜಕೀಯ ಜೀವನದ ಆರಂಭದಲ್ಲಿ ಕೇಜ್ರಿವಾಲ್ ಇದೇ ಕಾರು ಬಳಸುತ್ತಿದ್ದರು. ತಮ್ಮ ಕಾರು ಕಳ್ಳತನವಾದ ಬಗ್ಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಗೆ ಪತ್ರ ಬರೆದಿದ್ದ ಕೇಜ್ರಿವಾಲ್ ಸಚಿವಾಲಯದ ಹೊರಗೇ ಈ ರೀತಿಯ ಘಟನೆ ನಡೆದಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು.

ಈ ಕಾರು ಪತ್ತೆ ಮಾಡಿಕೊಟ್ಟವರಿಗೆ ಆಮ್ ಆದ್ಮಿ ಪಕ್ಷ ಬಹುಮಾನವನ್ನೂ ಘೋಷಿಸಿತ್ತು. ಇದೀಗ ಸಿಸಿಟಿವಿ ಫೂಟೇಜ್ ಆಧರಿಸಿ ಕಳ್ಳನ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments