Webdunia - Bharat's app for daily news and videos

Install App

ಸಿಎಂ ಕೇಜ್ರಿವಾಲ್ ಕಳುವಾದ ಕಾರು ಪತ್ತೆ

Webdunia
ಶನಿವಾರ, 14 ಅಕ್ಟೋಬರ್ 2017 (09:51 IST)
ನವದೆಹಲಿ: ದೆಹಲಿ ಸಚಿವಾಲಯದ ಹೊರಗೆ ನಿಲ್ಲಿಸಿದ್ದ ಸಿಎಂ ಕೇಜ್ರಿವಾಲ್ ಅವರಿಗೆ ಸೇರಿದ ವ್ಯಾಗನ್ ಆರ್ ಕಾರು ಗಾಝಿಯಾಬಾದ್ ನಲ್ಲಿ ಪತ್ತೆಯಾಗಿದೆ.

 
ತಮ್ಮ ರಾಜಕೀಯ ಜೀವನದ ಆರಂಭದಲ್ಲಿ ಕೇಜ್ರಿವಾಲ್ ಇದೇ ಕಾರು ಬಳಸುತ್ತಿದ್ದರು. ತಮ್ಮ ಕಾರು ಕಳ್ಳತನವಾದ ಬಗ್ಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಗೆ ಪತ್ರ ಬರೆದಿದ್ದ ಕೇಜ್ರಿವಾಲ್ ಸಚಿವಾಲಯದ ಹೊರಗೇ ಈ ರೀತಿಯ ಘಟನೆ ನಡೆದಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು.

ಈ ಕಾರು ಪತ್ತೆ ಮಾಡಿಕೊಟ್ಟವರಿಗೆ ಆಮ್ ಆದ್ಮಿ ಪಕ್ಷ ಬಹುಮಾನವನ್ನೂ ಘೋಷಿಸಿತ್ತು. ಇದೀಗ ಸಿಸಿಟಿವಿ ಫೂಟೇಜ್ ಆಧರಿಸಿ ಕಳ್ಳನ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments