Webdunia - Bharat's app for daily news and videos

Install App

ಸೋತರೆ ಸುಮ್ನೆ ಬಿಡಲ್ಲ ಸಿಎಂ ಕೇಜ್ರಿವಾಲ್ ಧಮ್ಕಿ!

Webdunia
ಮಂಗಳವಾರ, 25 ಏಪ್ರಿಲ್ 2017 (11:15 IST)
ನವದೆಹಲಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಕಳೆದು ಬಿಜೆಪಿ ಬಹುಮತದೊಂದಿಗೆ ಗೆಲ್ಲಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿವೆ. ಆದರೆ ಫಲಿತಾಂಶ ಹೀಗೇ ಬಂದರೆ ಧರಣಿ ಕೂರುವುದಾಗಿ ಸಿಎಂ ಕೇಜ್ರಿವಾಲ್ ಎಚ್ಚರಿಸಿದ್ದಾರೆ.

 
ಇಲೆಕ್ಟ್ರಾನಿಕ್ ಮತಯಂತ್ರಗಳ ಬಳಕೆಯಿಂದಾಗಿ ಬಿಜೆಪಿ ಎಲ್ಲಾ ಚುನಾವಣೆಗಳನ್ನು ಗೆಲ್ಲುತ್ತಿದೆ ಎಂದು ಆರೋಪಿಸಿದ್ದ ಕೇಜ್ರಿವಾಲ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತಯಂತ್ರ ಬಳಸಬಾರದೆಂದು ಚುನಾವಣಾ ಆಯೋಗಕ್ಕೆ ಆಗ್ರಹಿಸಿದ್ದರು. ಆದರೆ ಅದನ್ನು ಆಯೋಗ ಕಿವಿ ಮೇಲೆ ಹಾಕಿಕೊಂಡಿರಲಿಲ್ಲ.

ಇದೀಗ ಈ ಚುನಾವಣೆಯಲ್ಲೂ ಬಿಜೆಪಿ ಗೆದ್ದರೆ ಪ್ರಬಲ ಪ್ರತಿಭಟನೆಗೆ ಮುಂದಾಗುವುದಾಗಿ ಅವರು ಎಚ್ಚರಿಸಿದ್ದಾರೆ. ಎಎಪಿ ಚಳವಳಿಯ ಮೂಲಕವೇ ಹುಟ್ಟಿಕೊಂಡ ಪಕ್ಷ. ಅಗತ್ಯ ಬಂದರೆ ಮತ್ತೆ ಹೊಸ ಆಂದಲೋನ ನಡೆಸಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments