Webdunia - Bharat's app for daily news and videos

Install App

ಸಿಸೋಡಿಯಾ ನೆನೆದು ಕಣ್ಣೀರಾಕಿದ ಸಿಎಂ ಕೇಜ್ರಿವಾಲ್

Webdunia
ಬುಧವಾರ, 7 ಜೂನ್ 2023 (13:36 IST)
ನವದೆಹಲಿ : ಜೈಲುವಾಸ ಅನುಭವಿಸುತ್ತಿರುವ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ನೆನಪಿಸಿಕೊಂಡು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಗರದಲ್ಲಿ ಬುಧವಾರ ಹೊಸ ಶಾಲೆಯನ್ನು ಉದ್ಘಾಟನೆ ಮಾಡಿ ಮಾತನಾಡುತ್ತಾ ಗೆಳೆಯ ಸಿಸೋಡಿಯಾ ಅವರನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳುತ್ತಾ ಅತ್ತು ಬಿಟ್ಟರು. 
 
ಇದೇ ವೇಳೆ ಬಿಜೆಪಿ ವಿರುದ್ಧವೂ ವಾಗ್ದಾಳಿ ನಡೆಸಿದ ಕೇಜ್ರಿವಾಲ್, ಇವರು ಶಿಕ್ಷಣದಲ್ಲಿ ದೆಹಲಿಯ ಕ್ರಾಂತಿಯನ್ನು ಪೂರ್ಣಗೊಳಿಸಲು ಬಯಸುತ್ತಾರೆ. ಆದರೆ ಹಾಗೆ ಆಗಲು ನಾವು ಬಿಡಲ್ಲ ಎಂದು ಕಿಡಿಕಾರಿದರು. ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ  ಸಿಸೋಡಿಯಾ ಅವರು ಕಳೆದ ಫೆಬ್ರವರಿಯಿಂದ ಜೈಲಿನಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments