ಸಿಎಂ ಕೇಜ್ರಿವಾಲ್ ಕಾರು ಕಳ್ಳತನ

Webdunia
ಶುಕ್ರವಾರ, 13 ಅಕ್ಟೋಬರ್ 2017 (09:00 IST)
ನವದೆಹಲಿ: ಸಚಿವಾಲಯದ ಹೊರಗೆ ಪಾರ್ಕ್ ಮಾಡಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸೇರಿದ ನೀಲಿ ಬಣ್ಣದ ವೇಗನಾರ್ ಕಾರು ಕಳ್ಳತನವಾಗಿದೆ.

 
ಕೇಜ್ರಿವಾಲ್ ರಾಜಕೀಯ ಜೀವನದ ಆರಂಭಿಕ ದಿನಗಳಲ್ಲಿ ಈ ಕಾರನ್ನು ಬಳಸುತ್ತಿದ್ದರು. ಇದನ್ನು ಆಮ್ ಆದ್ಮಿ ಪಕ್ಷದ ಬೆಂಬಲಿಗರೊಬ್ಬರು ಕೇಜ್ರಿವಾಲ್ ಗೆ ಉಡುಗೊರೆಯಾಗಿ ನೀಡಿದ್ದರು.

ಸದ್ಯ ಬ್ರಿಟನ್ ನಲ್ಲಿ ನೆಲೆಸಿರುವ ಕುಂದನ್ ಶರ್ಮಾ ಎನ್ನುವ ಬೆಂಬಲಿಗ ಈ ಕಾರು ಮತ್ತು ಒಂದು ಬೈಕ್ ಜತೆಗೆ ಸ್ವಲ್ಪ ಹಣವನ್ನೂ ಎಎಪಿ ಪಕ್ಷಕ್ಕೆ ದಾನ ಮಾಡಿದ್ದರು. ಆದರೆ 2015 ರಲ್ಲಿ ಎಎಪಿ ಬಗ್ಗೆ ನಿರಾಶೆಗೊಂಡು ತಾವು ಉಡುಗೊರೆಯಾಗಿ ಇತ್ತ ಕಾರನ್ನು ಮರಳಿಸುವಂತೆ ಕುಂದನ್ ಒತ್ತಾಯಿಸಿದ್ದರು. ಇದೀಗ ಅದೇ ಕಾರು ಕಳುವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments