ಸಿಎಂ ಖಟ್ಟರ್ ರಾಜೀನಾಮೆ ನೀಡುವ ಅಗತ್ಯವಿಲ್ಲ: ಬಿಜೆಪಿ

Webdunia
ಶನಿವಾರ, 26 ಆಗಸ್ಟ್ 2017 (15:58 IST)
ಅತ್ಯಾಚಾರ ಆರೋಪಿ ಗುರ್ಮಿತ್ ರಾಮ್ ರಹೀಮ್ ಬೆಂಬಲಿಗರನ್ನು ನಿಗ್ರಹಿಸುವಲ್ಲಿ ವಿಫಲವಾಗಿದ್ದಾರೆ ಎನ್ನುವ ಆರೋಪಗಳನ್ನು ತಳ್ಳಿಹಾಕಿರುವ ಬಿಜೆಪಿ ಹೈಕಮಾಂಡ್, ಸಿಎಂ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದೆ.
ನಿನೆ ನಡೆದ ಹಿಂಸಾಚಾರದಲ್ಲಿ 35 ಕ್ಕೂ ಹೆಚ್ಚು ಜನ ಸಾವನ್ನಪ್ಪಿ ನೂರಾರು ಜನ ಗಾಯಗೊಂಡಿದ್ದಲ್ಲದೇ ಹಲವಾರು ವಾಹನಗಳನ್ನು ಜಖಂಗೊಳಿಸಿದ ಘಟನೆ ವರದಿಯಾಗಿತ್ತು.
 
ಪಂಜಾಬ್, ಹರಿಯಾಣಾ ಹೈಕೋರ್ಟ್ ಘಟನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ, ರಾಜಕೀಯ ಲಾಭಕ್ಕಾಗಿ ಹಿಂಸಾಚಾರ ತಡೆಯುವಲ್ಲಿ ಸಿಎಂ ಖಟ್ಟರ್ ವಿಫಲವಾಗಿದ್ದಾರೆ ಎಂದು ಕಿಡಿಕಾರಿತ್ತು.
 
ಆದಾಗ್ಯೂ ಬಿಜೆಪಿ ಹೈಕಮಾಂಡ್ ಸರಕಾರ ಪರಿಸ್ಥಿತಿಯನ್ನು ಸೂಕ್ತವಾಗಿ ನಿಭಾಯಿಸಿದ್ದರಿಂದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಕ್ವಾರಿ ದುರಂತದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಗಂಭೀರ ಆರೋಪ ಮಾಡಿದ ಆರ್ ಅಶೋಕ್

ಕೇತನ್ ಅಗರ್ವಾಲ್ ಕೇಸ್ ಬೆನ್ನಲ್ಲೇ ರಾಜ ರಘುವಂಶಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಇಷ್ಟೆಲ್ಲಾ ಮಾಡಿದ್ರೂ ಕೇತನ್ ಅಗರ್ವಾಲ್ ಹತ್ಯೆ ಮಾಡಿದ್ದಕ್ಕೆ ಸಿಯಾ ಗೋಯಲ್ ಗೆ ಶಿಕ್ಷೆಯಾಗೋದು ಅಷ್ಟು ಸುಲಭವಲ್ಲ

ದಬ್ಬಾಳಿಕೆ ಮಾಡುವುದನ್ನು ಬಿಟ್ಟು ರೈತರ ಜೊತೆ ಸಮಾಲೋಚನೆ ಮಾಡಿ: ಬಿ.ವೈ.ವಿಜಯೇಂದ್ರ

Video ಹೆತ್ತ ತಾಯಿಗೆ ಹೀಗೆ ಮಾಡೋದಾ.. ಹೆತ್ತ ಮಗನ ವರ್ತನೆಗೆ ಛೀಮಾರಿ ಹಾಕಿದ ಜನ

ಮುಂದಿನ ಸುದ್ದಿ
Show comments