ಮೋದಿ, ಅಮಿತ್ ಶಾ ಗೆ ಸವಾಲು ಎಸೆದ ಸಿಎಂ ಮಮತಾ ಬ್ಯಾನರ್ಜಿ

Webdunia
ಗುರುವಾರ, 21 ಮಾರ್ಚ್ 2019 (06:54 IST)
ಕೋಲ್ಕತ್ತಾ : ದುರ್ಗಾ ಮೂರ್ತಿಗಳ ವಿಸರ್ಜನೆ ಹಾಗೂ ಶಾಲೆಗಳಲ್ಲಿ ಸರಸ್ವತಿ ಪೂಜೆಗೆ ತೃಣಮೂಲ ಕಾಂಗ್ರೆಸ್ ಸರ್ಕಾರ ಅನುಮತಿ ನೀಡುತ್ತಿಲ್ಲ ಎಂದು ಬಿಜೆಪಿ ಆರೋಪಕ್ಕೆ  ಪ್ರತಿಕ್ರಿಯಿಸಿದ ಸಿಎಂ ಮಮತಾ ಬ್ಯಾನರ್ಜಿ ಬಿಜೆಪಿ ನಾಯಕರಿಗೆ ಸವಾಲೊಂದನ್ನು  ಹಾಕಿದ್ದಾರೆ.

ಅಂತಾರಾಷ್ಟ್ರೀಯ ಮಾರ್ವಾಡಿ ಫೆಡರೇಶನ್ ಆಯೋಜಿಸಿದ್ದ ಹೋಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಮತಾ ಬ್ಯಾನರ್ಜಿ, ಬರೀ ಹಣೆಯ ಮೇಲೆ ತಿಲಕ ಇಡುವುದೇ ಧಾರ್ಮಿಕ ಶೃದ್ಧೆಯ ಸಂಕೇತವಲ್ಲ. ನನ್ನ ಜೊತೆ ಸಂಸ್ಕೃತ ಶ್ಲೋಕಗಳ ಪಠಣದ ಸ್ಪರ್ಧೆಗೆ ಬನ್ನಿ ಎಂದು ನಾನು ಅಮಿತ್‍ ಬಾಬು ಮತ್ತು ನರೇಂದ್ರಬಾಬು ಅವರಿಗೆ ಆಹ್ವಾನ ನೀಡುತ್ತಿದ್ದೇನೆ. ಸಂಸ್ಕೃತ ಶ್ಲೋಕಗಳ ಬಗ್ಗೆ ಯಾರಿಗೆ ಆಳವಾದ ಜ್ಞಾನವಿದೆ ಅಂತ ನೋಡೇ ಬಿಡೋಣ ಎಂದು ಸವಾಲು ಎಸೆದಿದ್ದಾರೆ.

 

ನಾವು ಹಲವಾರು ವರ್ಷಗಳಿಂದ ದುರ್ಗಾಪೂಜೆ ಮಾಡುತ್ತಿದ್ದೇವೆ. ನವರಾತ್ರಿ, ಛತ್ ಪೂಜಾ ಮತ್ತು ಗಣಪತಿ ವಂದನಾದಂತಹ ಧಾರ್ಮಿಕ ಆಚರಣೆಗಳನ್ನು ನಾವು ಎತ್ತಿ ಹಿಡಿದಿದ್ದೇವೆ. ಆದ್ರೆ ದಿಲ್ಲಿಯಲ್ಲಿ ಕುಳಿತ ಕೆಲವರು ನಮ್ಮತ್ತ ಕೈ ತೋರಿಸುತ್ತಿದ್ದಾರೆ. ರಾಜ್ಯದಲ್ಲಿ ಪೂಜೆ ಮಾಡುವುದು ಅಪರಾಧವೆನ್ನುವ ಪರಿಸ್ಥಿತಿ ಬಂದಿದೆ ಎಂದು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಟನೆಲ್ ರೋಡ್ ಹೆಸರಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಬೇಡ: ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು ಸುರಂಗ ರಸ್ತೆ ನೆಪದಲ್ಲಿ ದುಡ್ಡು ಹೊಡೆಯುವ ಸ್ಕೀಮ್: ಆರ್ ಅಶೋಕ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಹಾರ ಚುನಾವಣೆ ನ್ಯಾಯವಾಗಿ ನಡೆದಿಲ್ಲ ಎಂದ ರಾಹುಲ್ ಗಾಂಧಿ: ವಿದೇಶದಲ್ಲಿ ಕೂತು ನೆಪ ಹೇಳ್ತೀರಿ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments