Webdunia - Bharat's app for daily news and videos

Install App

ವೀಲ್ ಚೇರ್ ನಲ್ಲೇ ಚುನಾವಣಾ ಪ್ರಚಾರ ನಡೆಸಲಿರುವ ಮಮತಾ ಬ್ಯಾನರ್ಜಿ

Webdunia
ಭಾನುವಾರ, 14 ಮಾರ್ಚ್ 2021 (09:33 IST)
ಕೋಲ್ಕೊತ್ತಾ: ನಂದಿಗ್ರಾಮದಲ್ಲಿ ಚುನಾವಣಾ ಪ್ರಚಾರ ವೇಳೆ ಕಾಲಿಗೆ ಏಟು ಮಾಡಿಕೊಂಡಿರುವ ಪ.ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಇಂದು ಮತ್ತೆ ಪ್ರಚಾರ ಕಣಕ್ಕೆ ಮರಳಲಿದ್ದಾರೆ.


ಮಣಿಗಂಟಿಗೆ ಏಟು ಮಾಡಿಕೊಂಡಿರುವ ಮಮತಾ ವೀಲ್ ಚೇರ್ ನಲ್ಲಿ ಕುಳಿತೇ ಚುನಾವಣಾ ರ್ಯಾಲಿಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಟಿಎಂಸಿ ಮೂಲಗಳು ಹೇಳಿವೆ. ಇಂದು ಅಪರಾಹ್ನ ಹಝ್ರಾದಲ್ಲಿ ಅವರು ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ.

ಇನ್ನು, ಅವರ ಕಾಲಿಗೆ ಗಾಯವಾಗಿದ್ದು ಆಕಸ್ಮಿಕ ಅಪಘಾತವಷ್ಟೇ ಎಂದು ಮುಖ್ಯ ಕಾರ್ಯದರ್ಶಿಗಳು ಚುನಾವಣಾ ಆಯೋಗಕ್ಕೆ ವರದಿ ನೀಡಿದ್ದರು. ಇದೀಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments