Webdunia - Bharat's app for daily news and videos

Install App

ನಂದೀಗ್ರಾಮದಲ್ಲಿ ಹಿನ್ನಡೆ ಅನುಭವಿಸಿರುವ ಸಿಎಂ ಮಮತಾ

Webdunia
ಭಾನುವಾರ, 2 ಮೇ 2021 (09:58 IST)
ಕೋಲ್ಕೊತ್ತಾ: ಪಶ್ಚಿಮ ಬಂಗಾಲ ವಿಧಾನಸಭೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಟಿಎಂಸಿ ನಾಯಕಿ, ಸಿಎಂ ಮಮತಾ ಬ್ಯಾನರ್ಜಿ ನಂದೀಗ್ರಾಮದಲ್ಲಿ ಕೊಂಚ ಹಿನ್ನಡೆ ಅನುಭವಿಸಿದ್ದಾರೆ.


ಇಲ್ಲಿ ಮಮತಾಗೆ ಎದುರಾಳಿಯಾಗಿ ಬಿಜೆಪಿಯ ಸುವೇಂದು ಅಧಿಕಾರಿ ಸ್ಪರ್ಧಿಸಿದ್ದಾರೆ. ಮಮತಾ ಹಿನ್ನಡೆ ಅನುಭವಿಸಿದ್ದರೆ, ಸುವೇಂದು ಮುನ್ನಡೆಯಲ್ಲಿದ್ದಾರೆ.

ಒಟ್ಟಾರೆಯಾಗಿ ಇಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ಜಿದ್ದಾಜಿದ್ದಿನ ಪೈಪೋಟಿಯಿದೆ. ಸದ್ಯಕ್ಕೆ 129 ಸ್ಥಾನಗಳಲ್ಲಿ ಟಿಎಂಸಿ ಮುನ್ನಡೆಯಲ್ಲಿದ್ದರೆ ಬಿಜೆಪಿ 120 ಸ್ಥಾನಗಳಲ್ಲಿ ಮುನ್ನಡೆ ಹೊಂದಿದ್ದು ತೀವ್ರ ಸ್ಪರ್ಧೆ ನಡೆಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಲಿಫ್ಟ್ ನೊಳಗೆ ಮೂತ್ರ ವಿಸರ್ಜಿಸಿ ಅಸಭ್ಯ ವರ್ತನೆ ತೋರಿದವನಿಗೆ ಅಲ್ಲೇ ಡ್ರಾ ಅಲ್ಲೇ ಬಹುಮಾನ ಸಿಕ್ತು Video

ಮುಂದಿನ ಸುದ್ದಿ
Show comments