Webdunia - Bharat's app for daily news and videos

Install App

ನಂದೀಗ್ರಾಮದಲ್ಲಿ ಹಿನ್ನಡೆ ಅನುಭವಿಸಿರುವ ಸಿಎಂ ಮಮತಾ

Webdunia
ಭಾನುವಾರ, 2 ಮೇ 2021 (09:58 IST)
ಕೋಲ್ಕೊತ್ತಾ: ಪಶ್ಚಿಮ ಬಂಗಾಲ ವಿಧಾನಸಭೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಟಿಎಂಸಿ ನಾಯಕಿ, ಸಿಎಂ ಮಮತಾ ಬ್ಯಾನರ್ಜಿ ನಂದೀಗ್ರಾಮದಲ್ಲಿ ಕೊಂಚ ಹಿನ್ನಡೆ ಅನುಭವಿಸಿದ್ದಾರೆ.


ಇಲ್ಲಿ ಮಮತಾಗೆ ಎದುರಾಳಿಯಾಗಿ ಬಿಜೆಪಿಯ ಸುವೇಂದು ಅಧಿಕಾರಿ ಸ್ಪರ್ಧಿಸಿದ್ದಾರೆ. ಮಮತಾ ಹಿನ್ನಡೆ ಅನುಭವಿಸಿದ್ದರೆ, ಸುವೇಂದು ಮುನ್ನಡೆಯಲ್ಲಿದ್ದಾರೆ.

ಒಟ್ಟಾರೆಯಾಗಿ ಇಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ಜಿದ್ದಾಜಿದ್ದಿನ ಪೈಪೋಟಿಯಿದೆ. ಸದ್ಯಕ್ಕೆ 129 ಸ್ಥಾನಗಳಲ್ಲಿ ಟಿಎಂಸಿ ಮುನ್ನಡೆಯಲ್ಲಿದ್ದರೆ ಬಿಜೆಪಿ 120 ಸ್ಥಾನಗಳಲ್ಲಿ ಮುನ್ನಡೆ ಹೊಂದಿದ್ದು ತೀವ್ರ ಸ್ಪರ್ಧೆ ನಡೆಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments