ಸಂಧಾನಕ್ಕೆ ಬಂದ ರಾಹುಲ್ ಗಾಂಧಿಗೆ ಖಡಕ್ ಉತ್ತರ ಕೊಟ್ಟ ನಿತೀಶ್

Webdunia
ಭಾನುವಾರ, 23 ಜುಲೈ 2017 (12:14 IST)
ನವದೆಹಲಿ: ಬಿಹಾರದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿಗೆ ಸಂಧಾನ ನಡೆಸಲು ಬಂಧ ಮಿತ್ರ ಪಕ್ಷ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಸಿಎಂ ನಿತೀಶ್ ಕುಮಾರ್ ಖಡಕ್ ಸೂಚನೆ ಕೊಟ್ಟಿದ್ದಾರೆ.


ಭ್ರಷ್ಟಾಚಾರ ಆರೋಪ ಹೊತ್ತಿರುವ ಲಾಲೂ ಪ್ರಸಾದ್ ಯಾದವ್ ಪುತ್ರ ತೇಜಸ್ವಿ ಯಾದವ್ ಪರ ಯಾವುದೇ ಕಾರಣಕ್ಕೂ ವಕಾಲತ್ತು ವಹಿಸಬೇಡಿ. ಅವರು ತಕ್ಷಣಕ್ಕೆ ರಾಜೀನಾಮೆ ಕೊಡಲೇಬೇಕು ಎಂದು ನಿತೀಶ್ ರಾಹುಲ್ ಮುಂದೆ ಪಟ್ಟು ಹಿಡಿದಿದ್ದಾರೆ.

ಆಡಳಿತಾರೂಢ ಎನ್ ಡಿಎ ಕೂಟಕ್ಕೆ ಪರ್ಯಾಯವಾಗಿ ಸೃಷ್ಟಿಯಾಗಿದ್ದ ವಿರೋಧ ಪಕ್ಷಗಳ ಮಹಾಘಟಬಂಧನ ಲಾಲೂ ಮತ್ತು ಪುತ್ರ ನಿಲುವಿನಿಂದಾಗಿ ಮುರಿದು ಬೀಳುವ ಹಂತಕ್ಕೆ ಬಂದಿದೆ. ಈ ಕಾರಣಕ್ಕೆ ಮಿತ್ರ ಪಕ್ಷ ಕಾಂಗ್ರೆಸ್ ಇವರಿಬ್ಬರನ್ನು ಒಂದುಗೂಡಿಸುವ ಯತ್ನ ನಡೆಸುತ್ತಿದೆ. ಆದರೆ ತೇಜಸ್ವಿ ರಾಜೀನಾಮೆ ನೀಡದ ಹೊರತು ತಮ್ಮ ಪಟ್ಟು ಸಡಿಲವಾಗದು ಎಂದು ನಿತೀಶ್ ಖಡಕ್ಕಾಗಿ ಹೇಳಿದ್ದಾರೆ.

ಇದನ್ನೂ ಓದಿ..  ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಟಾಂಗ್ ಕೊಟ್ಟ ರಮ್ಯಾ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments