ಪಕ್ಷಾಂತರ ಮಾಡುವ ಮನಸ್ಸಿದ್ದರೆ ಮಾಡಬಹುದು- ಪವನ್ ವರ್ಮಾ ಗೆ ಸಿಎಂ ನಿತೀಶ್ ಕುಮಾರ್ ತಿರುಗೇಟು

Webdunia
ಶುಕ್ರವಾರ, 24 ಜನವರಿ 2020 (06:37 IST)
ಪಾಟ್ನಾ : ಬಿಜೆಪಿಯೊಂದಿಗೆ ಜೆಡಿಯು ಮೈತ್ರಿ ಮಾಡಿಕೊಳ್ಳುವ ವಿಚಾರದಲ್ಲಿ ಸಿಎಂ ನಿತೀನ್ ಕುಮಾರ್ ಅವರು ಹಿಂದೇಟು ಹಾಕುತ್ತಿದ್ದಾರೆ ಎಂದ ಜೆಡಿಯು ಹಿರಿಯ ನಾಯಕ ಪವನ್ ವರ್ಮಾ ಅವರ  ಹೇಳಿಕೆಗೆ  ಸಿಎಂ ನಿತೀಶ್ ಕುಮಾರ್ ಖಾರವಾಗಿ ತಿರುಗೇಟು ನೀಡಿದ್ದಾರೆ.

ಮುಂಬುರುವ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಹಾಗೂ ಸಿಎಎ ವಿಚಾರವಾಗಿ ಸಿಎಂ ನಿತೀಶ್ ಕುಮಾರ್ ಅವರು ಹಿಂದೇಟು ಹಾಕುತ್ತಿದ್ದಾರೆ ಎಂದ ಜೆಡಿಯು ಹಿರಿಯ ನಾಯಕ ಪವನ್ ವರ್ಮಾ ಅವರು ಬಹಿರಂಗವಾಗಿ ಹೇಳಿಕೆ ನೀಡಿದ್ದರು.
ಇದಕ್ಕೆ ಕಿಡಿಕಾರಿದ ಸಿಎಂ ನಿತೀಶ್ ಕುಮಾರ್, ಪಕ್ಷದ ವಿಚಾರಗಳ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡುವುದು ಸರಿಯಲ್ಲ. ಅವರಿಗೆ ನನ್ನ ಮೇಲೆ ಗೌರವವಿಲ್ಲದಿದ್ದರೂ ನನಗೆ ಅವರ ಮೇಲೆ ಗೌರವವಿದೆ. ಅವರಿಗೆ ಪಕ್ಷಾಂತರ ಮಾಡುವ ಮನಸ್ಸಿದ್ದರೆ ಅವರು ಅದನ್ನು ಮಾಡಬಹುದು ಎಂದು ಖಾರವಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋರ್ಟ್ ನಲ್ಲಿ ತೇಜಸ್ವಿ ಸೂರ್ಯ ಭರ್ಜರಿ ವಾದ: ಜಡ್ಜ್ ಏನು ಹೇಳಿದ್ರು ನೋಡಿ Video

ಸಚಿವ ಸಂಪುಟ ವಿಸ್ತರಣೆಗೆ ಇಂದು ಮತ್ತೆ ಸಿಎಂ ಡಿಕೆಶಿ ದೆಹಲಿಗೆ: ಪಟ್ಟಿಯಲ್ಲಿರುವ ಶಾಸಕರು ಯಾರೆಲ್ಲಾ

ಜಿರಳೆ ಪಾರ್ಟಿಯಿಂದ ಈವತ್ತೂ ಪಾರ್ಲಿಮೆಂಟ್ ಚಲೋ ಮಾಡ್ತೀವಿ: ಅಭಿಜಿತ್ ದಿಪ್ಕೆ

ಪ್ರಿಯಕರನ ಜೊತೆ ಬ್ರೇಕಪ್ ಆದ ಮೇಲೆ 10 ಲಕ್ಷಕ್ಕೆ ಬೇಡಿಕೆಯಿಟ್ಟ ಯುವತಿ: ಕೋರ್ಟ್ ನೀಡಿದ ತೀರ್ಪಿಗೆ ನೆಟ್ಟಿಗರ ಮೆಚ್ಚುಗೆ Video

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ಮುಂದಿನ ಸುದ್ದಿ
Show comments