Webdunia - Bharat's app for daily news and videos

Install App

ಭ್ರಷ್ಟ ಲಾಲೂ ಯಾದವ್ ಪುತ್ರನನ್ನು ಪದಚ್ಯುತಗೊಳಿಸಲು ನಿತೀಶ್ ಸಜ್ಜು

Webdunia
ಶುಕ್ರವಾರ, 14 ಜುಲೈ 2017 (12:36 IST)
ಪಾಟ್ನಾ: ಬಿಹಾರದಲ್ಲಿ ಆರ್ ಜೆಡಿ ಮತ್ತು ಜೆಡಿಯು ಮಧ್ಯೆ ಬಿರುಕು ಮೂಡುವಂತಹ ಮಹತ್ವದ ನಿರ್ಧಾರ ಕೈಗೊಳ್ಳಲು ಸಿಎಂ ನಿತೀಶ್ ಕುಮಾರ್ ಸಜ್ಜಾಗಿದ್ದಾರೆ. ಅಕ್ರಮ ಆಸ್ತಿ ಪ್ರಕರಣದ ಆರೋಪಿಯಾಗಿರುವ ಬಿಹಾರ ಉಪ ಮುಖ್ಯಮಂತ್ರಿ ಹಾಗೂ ಲಾಲೂ ಪ್ರಸಾದ್ ಯಾದವ್ ಪುತ್ರ ತೇಜಸ್ವಿ ಯಾದವ್ ಗೆ ಪೆಟ್ಟು ನೀಡಲು ನಿತೀಶ್ ಸಜ್ಜಾಗಿದ್ದಾರೆ.


ಸಿಬಿಐ ತನಿಖೆ ಎದುರಿಸುತ್ತಿರುವ ಹೊರತಾಗಿಯೂ ತಮ್ಮ ಪುತ್ರ ರಾಜೀನಾಮೆ ನೀಡಲ್ಲ ಎಂದು ಪಟ್ಟು ಹಿಡಿದು ಕುಳಿತಿರುವ ಲಾಲೂ ಪ್ರಸಾದ್ ಯಾದವ್ ಗೆ ಮುಖಭಂಗ ಮಾಡಲು ಸಿಎಂ ನಿತೀಶ್ ನಿರ್ಧರಿಸಿದ್ದಾರೆ.

ಇತ್ತೀಚೆಗಷ್ಟೇ ನಿತೀಶ್ ತೇಜಸ್ವಿ ಯಾದವ್ ತಾವಾಗಿಯೇ ರಾಜೀನಾಮೆ ನೀಡಲು ಗಡುವು ವಿಧಿಸಿದ್ದರು. ಆದರೆ ಇದಕ್ಕೆ ತೇಜಸ್ವಿ ಸೊಪ್ಪು ಹಾಕಿರಲಿಲ್ಲ. ಹೀಗಾಗಿ ಅವರನ್ನು ಪದಚ್ಯುತಗೊಳಿಸಲು ಸಿಎಂ ನಿತೀಶ್ ಚಿಂತನೆ ನಡೆಸಿದ್ದಾರೆ. ಇದು ಬಿಹಾರ ಮೈತ್ರಿ ಸರ್ಕಾರದ ಮೇಲೆ ಮತ್ತಷ್ಟು ಹೊಡೆತ ಬೀಳಬಹುದು.

ಇದನ್ನೂ ಓದಿ.. ಎಕ್ಸ್ ಕ್ಯೂಸ್ ಮಿ… ಜಹೀರ್ ಖಾನ್ ಪದವಿಗೆ ಕೊಂಚ ಟ್ವಿಸ್ಟ್ ಕೊಟ್ಟ ಬಿಸಿಸಿಐ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments