Webdunia - Bharat's app for daily news and videos

Install App

ಬುಡಕಟ್ಟು ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಶಿವರಾಜ್ ಸಿಂಗ್ ಚೌಹಾಣ್

Webdunia
ಶನಿವಾರ, 30 ಜನವರಿ 2016 (12:40 IST)
ಮಧ್ಯಪ್ರದೇಶದ ಸಿಧಿಯಲ್ಲಿ ಶುಕ್ರವಾರ ಸಂಜೆ ಡಯಾಲಿಸಿಸ್ ಕೇಂದ್ರ ಒಂದರ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಬುಡಕಟ್ಟು ಕಲಾವಿದರ ಜತೆ ನೃತ್ಯಕ್ಕೆ ಹೆಜ್ಜೆ ಹಾಕಿ ಅಚ್ಚರಿ ಮೂಡಿಸಿದರು.  

ಸಿಧಿಯ ಜಿಲ್ಲಾಸ್ಪತ್ರೆಗೆ 25 ಲಕ್ಷ ವೆಚ್ಚದ ಡಯಾಲಿಸಿಸ್ ಮಷೀನ್ ಅರ್ಪಿಸಿದ ಬಳಿಕ ಬುಡಕಟ್ಟು ಜನರ ನೃತ್ಯ ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಅವರ ಪ್ರತಿಭೆಯಿಂದ ಪ್ರಭಾವಿತರಾದ ಮುಖ್ಯಮಂತ್ರಿಗಳು ಅವರಲ್ಲೊಬ್ಬನ ಬಳಿಯಿಂದ ಮಜೀರಾ(ಸಂಗೀತ ವಾದ್ಯ) ವನ್ನು ಪಡೆದುಕೊಂಡು ನೃತ್ಯ ಮಾಡಲು ಆರಂಭಿಸಿದ್ದಾರೆ.
 
ಈ ಆಕಸ್ಮಿಕ ಬೆಳವಣಿಗೆಯಿಂದ ದಂಗಾದ ನೆರೆದ ಜನರು ದೊಡ್ಡದಾಗಿ ಕಿರುಚುತ್ತ ತಾವು ಕೂಡ ನೃತ್ಯ ಮಾಡಲು ಪ್ರಾರಂಭಿಸಿದರು. 
 
ಒಟ್ಟಿನಲ್ಲಿ ಮುಖ್ಯಮಂತ್ರಿ ನೃತ್ಯ ಎಲ್ಲರ ಗಮನ ಸೆಳೆದಿದ್ದಂತೂ ಸುಳ್ಳಲ್ಲ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments