Webdunia - Bharat's app for daily news and videos

Install App

ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹ್ವಾಣ್ ಉಪವಾಸ ಅಂತ್ಯ

Webdunia
ಭಾನುವಾರ, 11 ಜೂನ್ 2017 (17:33 IST)
ಮಧ್ಯಪ್ರದೇಶದ ಮಂಡ್ ಸೌರ್ ನಲ್ಲಿ ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದ ಹಿನ್ನಲೆಯಲ್ಲಿ ಶಾಂತಿ ಮರುಸ್ಥಾಪನೆಗೆ ಒತ್ತಾಯಿಸಿ ಅಮರಣಾಂತ ಉಪವಾಸ ಪ್ರಾರಂಭಿಸಿದ್ದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಉಪವಾಸ ಅಂತ್ಯಗೊಳಿಸಿದ್ದಾರೆ.
 
ದಸರಾ ಮೈದಾನದಲ್ಲಿ ಎರಡನೇ ದಿನಕ್ಕೆ ಕಾಲಿಟ್ಟಿದ್ದ ಉಪವಾಸಕ್ಕೆ ಅಂತ್ಯ ಹಾಡಲು ಮಾಜಿ ಮುಖ್ಯಮಂತ್ರಿ ಕೈಲಾಶ್ ಜೋಶಿ ಚೌಹಾಣ್ ಅವರಿಗೆ ಎಳನೀರು ನೀಡಿದ್ದಾರೆ. ಏಳನೀರು ಕುಡಿದು ಚೌಹ್ವಾಣ್ ಉಪವಾಸ ಅಂತ್ಯಗೊಳಿಸಿದರು. 
 
ಸಾಲ ಮನ್ನಾ ಮತ್ತು ರೈತರ ಉತ್ಪನ್ನಗಳಿಗೆ ಉತ್ತಮ ಬೆಂಬಲ ಬೆಲೆಗಾಗಿ ರೈತರು ಜೂನ್ 1 ರಿಂದ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಗಳನ್ನು ಹತ್ತಿಕ್ಕುವುದಕ್ಕೆ ಜೂನ್ 6 ರಂದು ಪೊಲೀಸರು ಗೋಲಿಬಾರ್ ನಡೆಸಿದ್ದರಿಂದ ಐವರು ರೈತರು ಮೃತಪಟ್ಟಿದ್ದರು. ಇದು ರೈತರ ಪ್ರತಿಭಟನೆಯನ್ನು ಹಿಂಸೆಗೆ ತಿರುಗಿಸಿತ್ತು. ನಂತರ ಶಾಂತಿಗೆ ಮನವಿ ಮಾಡಿ ಶಿವರಾಜ್ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ್ದರು. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ನೊಂದಿಗೆ ಭಾರತದ ಮಾಹಿತಿ ಹಂಚಿಕೆ: ಗುಜರಾತ್‌ನ ವ್ಯಕ್ತಿ ಅರೆಸ್ಟ್‌

Tejasvi Surya: ಪಹಲ್ಗಾಮ್ ನಲ್ಲಿ ಬಲಿಯಾದ ಮಂಜುನಾಥ್ ಪುತ್ರನಿಗೆ ನೀಡಿದ್ದ ಭರವಸೆ ಈಡೇರಿಸಿದ ತೇಜಸ್ವಿ ಸೂರ್ಯ

Kerala Monsoon: ರೈತರಿಗೆ ಮುಂಗಾರಿನ ಸಿಹಿ ಸುದ್ದಿ, ಕೇರಳಕ್ಕೆ ಎಂಟ್ರಿ ಕೊಟ್ಟ ವರುಣ

KCET results live: ಜನಿವಾರ ತೆಗೆಸಿದ ವಿದ್ಯಾರ್ಥಿಯ ಫಲಿತಾಂಶ ಏನಾಗಿದೆ ಗೊತ್ತಾ

KCET Results live: ಕೆಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ: ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments